ನಂಜನಗೂಡಿನ ಸುಜಾತಪುರಂ ರೈಲ್ವೆ ನಿಲ್ದಾಣದ ಸಮೀಪ ನಿರ್ಮಿಸಲಾಗಿರುವ ಮೇಲ್ಲೇತುವೆ ಬಳಿ ಅಳವಡಿಸಿರುವ ನಾಮಫಲಕದಲ್ಲಿ ಕನ್ನಡ ಅಪಭ್ರಂಶವಾಗಿದೆ.
ಗುಂಡ್ಲುಪೇಟೆ ಮತ್ತು ಚಾಮರಾಜನಗರ ನಡುವೆ ಸಂಪರ್ಕ ಕಲ್ಪಿಸುವ ಈ ಮಾರ್ಗದಲ್ಲಿ ಅಳವಡಿಸಿರುವ ನಾಮಫಲಕದಲ್ಲಿ ಗುಂಡ್ಲುಪೇಟೆ ಎಂಬುದರ ಬದಲಾಗಿ ‘ಗುಂಡ್ಲಪೇಟ್’ ಎಂತಲೂ ಚಾಮರಾಜನಗರ
ಎಂಬುದರ ಬದಲಾಗಿ “ಚಾಮಾರಾಜ ನಗರ’ ಎಂತಲೂ ತಪ್ಪಾಗಿ ಬರೆಯಲಾಗಿದೆ. ನಾಮಫಲಕ ಬರೆಯುವವರಿಗೆ ಸರಿಯಾಗಿ ಗೊತ್ತಿಲ್ಲ ಎಂದಾದರೆ ಸರಿಯಾಗಿ ತಿಳಿದುಕೊಂಡಿರುವವರಾದರೂ ಹೇಳಿ ಫಲಕದಲ್ಲಿ ಸರಿಯಾಗಿ ಬರೆಸಿ ಅಳವಡಿಸಬಹುದಿತ್ತಲ್ಲವೇ? ಹೆದ್ದಾರಿಯ ಫಲಕಗಳಲ್ಲಿಯೂ ಇಂತಹ ಲೋಪದೋಷಗಳು ಸಾಮಾನ್ಯವಾಗಿ ಹೋಗಿವೆ. ಇಂತಹ ಫಲಕಗಳನ್ನು ನೋಡನೋಡುತ್ತಲೇ ಓಡಾಡುವ ನಮಗೆ ಏನೂ ಅನ್ನಿಸುವುದೇ ಇಲ್ಲ. ಏಕೆಂದರೆ ನವೆಂಬರ್ಗೆ ಇನ್ನೂ ಮೂರ್ನಾಲ್ಕು ತಿಂಗಳಿದೆಯಲ್ಲ.
-ಮ.ಗು.ಬಸವಣ್ಣ, ಜೆಎಸ್ ಎಸ್ ಬಡಾವಣೆ, ಮೈಸೂರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…