ಓದುಗರ ಪತ್ರ
ಪಿರಿಯಾಪಟ್ಟಣ ತಾಲ್ಲೂಕಿನ ಅರೇನಹಳ್ಳಿ ಗ್ರಾಮದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ರಸ್ತೆಯಲ್ಲಿ ಓಡಾಡಲು ಆತಂಕಪಡುವಂತಾಗಿದೆ.
ಈ ನಾಯಿಗಳು ಹಿಂಡುಹಿಂಡಾಗಿ ರಸ್ತೆಗಳಲ್ಲಿ ಓಡಾಡುತ್ತಿದ್ದು, ಸಾರ್ವಜನಿಕರ ಮೇಲೆ ದಾಳಿ ಮಾಡುವ ಸಾಧ್ಯತೆಗಳಿವೆ. ಅಲ್ಲದೆ ರಾತ್ರಿಯಾದರೆ ಸಾಕು ಗುಂಪಾಗಿ ಊಳಿಡುವ ಸದ್ದು ಜನರಿಗೆ ಕಿರಿಕಿರಿಯುಂಟುಮಾಡುತ್ತಿದೆ. ಇಲ್ಲಿ ಮಾಂಸ ದಂಗಡಿಗಳವರು ಮಾಂಸದ ತ್ಯಾಜ್ಯ ವಿಲೇವಾರಿ ಯನ್ನು ಸಮರ್ಪಕವಾಗಿ ಮಾಡದ ಪರಿಣಾಮ ಅವು ಮಾಂಸಕ್ಕಾಗಿ ರಸ್ತೆಯಲ್ಲಿಯೇ ಡುತ್ತಿರುತ್ತವೆ. ಇನ್ನು ಮಕ್ಕಳು ಶಾಲೆಗೆ ಹೋಗುವ ಹಾಗೂ ಶಾಲೆಯಿಂದ ಬರುವ ವೇಳೆ ಅವು ಮಕ್ಕಳ ಮೇಲೆ ಮೇಲೆ ದಾಳಿ ಮಾಡಿದರೆ ಯಾರು ಹೊಣೆ? ನಾಯಿಗಳು ಹಿಂಡು ಹಿಂಡಾಗಿ ಓಡಾಡುವುದರಿಂದ ಮಹಿಳೆಯರು ಮತ್ತು ಹಿರಿಯ ನಾಗರಿಕರು ಒಂಟಿಯಾಗಿ ರಸ್ತೆಗೆ ಬರಲು ಆತಂಕಪಡುವಂತಾಗಿದೆ. ಆದ್ದರಿಂದ ಗ್ರಾಮ ಪಂಚಾಯಿತಿಯವರು ಈ ಬಗ್ಗೆ ಕ್ರಮವಹಿಸಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕಿದೆ.
-ಎ.ಎಸ್.ಗೋವಿಂದೇಗೌಡ, ಅರೇನಹಳ್ಳಿ, ಪಿರಿಯಾಪಟ್ಟಣ ತಾ.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…