ದೇಶದ ಬೆನ್ನೆಲುಬು ರೈತ. ಇಡೀ ನಾಡಿಗೆ ಅನ್ನ ಕೊಡುವ ರೈತರ ದಿನಾಚರಣೆಯನ್ನು ಸರ್ಕಾರ ಹೆಸರಿಗಷ್ಟೇ ಆಚರಣೆ ಮಾಡುತ್ತಿದೆಯೇ ವಿನಾ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಚರಣೆ ಮಾಡುತ್ತಿಲ್ಲ ಅನಿಸುತ್ತದೆ. ಪ್ರತಿವರ್ಷ ಸರ್ಕಾರದ ವತಿಯಿಂದ ವಿಶ್ವ ರೈತ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಆದರೆ ಈವರೆಗೂ ಯಾವುದೇ ಸರ್ಕಾರವಾದರೂ ರೈತರ ಸಂಕಷ್ಟವನ್ನು ಪರಿಹರಿಸಲು ಮುಂದಾಗಿಲ್ಲ. ತಮ್ಮದು ರೈತ ಪರ ಸರ್ಕಾರ ಎಂದು ಹೇಳಿಕೊಳ್ಳುತ್ತಾರೆಯೇ ವಿನಾ ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡಲು ಮುಂದಾಗಿಲ್ಲ. ಜತೆಗೆ ಅವರಿಗೆ ಅಗತ್ಯಕ್ಕೆ ತಕ್ಕಂತೆ ರಸಗೊಬ್ಬರಗಳು, ಬಿತ್ತನೆ ಬೀಜಗಳನ್ನೂ ಪೂರೈಸುವುದಿಲ್ಲ.
ಸರ್ಕಾರ ವಿಶ್ವ ರೈತರ ದಿನಾಚರಣೆಯನ್ನು ‘ರೈತರ ಹಬ್ಬ’ ಎಂದು ಪರಿಗಣಿಸಿ ಎಲ್ಲಾ ತಾಲ್ಲೂಕುಗಳ ಎಲ್ಲ ಕಚೇರಿಗಳಲ್ಲಿಯೂ ಆಚರಣೆ ಮಾಡಬೇಕು. ಆ ಮೂಲಕ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿ ಕಾರ್ಯರೂಪಕ್ಕೆ ತರಬೇಕು. -ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…