ಓದುಗರ ಪತ್ರ

ಓದುಗರ ಪತ್ರ | ಸಮ್ಮೇಳನಗಳ ಒಳಗಿನ ಒಣ ಚರ್ಚೆಗಳೂ ಮತ್ತು ಬಾಡೂಟ ಹೋರಾಟವೂ

ಬ್ರಾಹ್ಮಣಶಾಹಿ ಸಂಸ್ಕತಿಯ ಮೇಲಾಧಿಪತ್ಯದ ವಿರುದ್ಧ ಈವರೆಗಿನ ಸಮ್ಮೇಳನಗಳ ಭಾಷಣಗಳು-ನಿರ್ಣಯಗಳು ತೋರಲಾಗದ ಪರಿಣಾಮಕಾರಿ ಪ್ರತಿರೋಧವನ್ನು ಸಾಂಕೇತಿಕವಾಗಿಯೇ ಆದರೂ ಮಂಡ್ಯದ ಬಾಡೂಟ ಬಳಗದ ಹೋರಾಟ ತೋರಿದೆ.

ಈ ಹೋರಾಟ ಸಮ್ಮೇಳನದ ರೂಢಿಗತ ನಡಾವಳಿಗಳಿಗೆ ಯಾವ ಅಡ್ಡಿಯನ್ನೂ ಉಂಟು ಮಾಡುತ್ತಿಲ್ಲ. ಬದಲಿಗೆ ಜಡವಾಗುತ್ತಿದ್ದ ಕನ್ನಡ ಜಾತ್ರೆಗೆ ಹೊಸ ಜನಪರ ಸವಾಲೊಡ್ಡಿ ಅರ್ಥಪೂರ್ಣವಾಗುವ ಅವಕಾಶ ನೀಡಿದೆ. ಆದ್ದರಿಂದ ನಾಡಿಗರಿಂದ ನಾಡೋಜರವರೆಗೆ ಈ ಹೋರಾಟವನ್ನು ಬೆಂಬಲಿಸಬೇಕು. ಅದರ ಜೊತೆಗೆ, ಬಾಡೂಟದ ಹೋರಾಟವು ಬಹುಜನ ಕನ್ನಡಿಗರ ಬದುಕು ಬವಣೆ ಮತ್ತು ಸಂಸ್ಕೃತಿಗಳ ಪರ್ಯಾಯ ವೇದಿಕೆಯಾಗಿ ವಿಸ್ತರಿಸಿ ಕೊಳ್ಳಬೇಕು. -ಶಿವಸುಂದರ್, ಬೆಂಗಳೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ರಾಜ್ಯ ಬಜೆಟ್; ಕೊಡಗು ಜಿಲ್ಲೆಯಲ್ಲಿವೆ ಹತ್ತಾರು ನಿರೀಕ್ಷೆ

ನವೀನ್ ಡಿಸೋಜ ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೬ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಸಹಜವಾಗಿಯೇ ಕೊಡಗು ಜಿಲ್ಲೆಯಲ್ಲಿಯೂ ಹತ್ತಾರು ನಿರೀಕ್ಷೆಗಳಿದ್ದು,…

2 hours ago

ರಾಜಕೀಯದಿಂದ ದೂರವಾಗಿ ಕೃಷಿಯಲ್ಲಿ ಸಾಧಿಸಿದ ರೈತ

ಮಹೇಂದ್ರ ಹಸಗೂಲಿ ಸೂರ್ಯಕಾಂತಿ, ಬಾಳೆ, ಆಲೂಗಡ್ಡೆ ಅರಿಶಿನ, ಈರುಳ್ಳಿ ಬೆಳೆದು ಸೂರ್ತಿಯಾದ ಎಚ್.ಎಂ.ನಂದೀಶ್ ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಎಚ್.…

2 hours ago

ಬಜೆಟ್; ಚಾಮರಾಜನಗರ ಜಿಲ್ಲೆಯ ಜನರಿಗಿದೆ ಬಹಳಷ್ಟು ನಿರೀಕ್ಷೆ

ಪ್ರಸಾದ್ ಲಕ್ಕೂರು ಚಾ.ನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ, ಎಂಸಿಡಿಸಿಸಿ ಬ್ಯಾಂಕ್ ರಚನೆ ಸೇರಿ ಹಲವು ಆಶಾಭಾವನೆ ಚಾಮರಾಜನಗರ: ರಾಜ್ಯ…

2 hours ago

ಕ್ರೀಡಾಂಗಣ ಓಕೆ.. ಕೆಎಸ್‌ಐಸಿ ಜಾಗವೇ ಯಾಕೆ?

ಜಾಗದ ವಿಚಾರವಾಗಿ ಅಭಿಪ್ರಾಯ ಹಂಚಿಕೊಂಡ ಸಾರ್ವಜನಿಕರು, ರೈತರು, ಮುಖಂಡರು ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ತಿ.ನರಸೀಪುರ ಪಟ್ಟಣದಲ್ಲಿ ಕೆಎಸ್‌ಐಸಿಗೆ ಸೇರಿದ ಜಾಗದಲ್ಲಿ…

2 hours ago

ಖಮೇನಿ ಹತ್ಯೆಯಿಂದ ಮಧ್ಯಪ್ರಾಚ್ಯದಲ್ಲಿ ಅರಾಜಕತೆ?

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಹತರಾಗಿದ್ದಾರೆ. ಶನಿವಾರ ನಡೆದ ದಾಳಿಯಲ್ಲಿ ಎಂಬತ್ತಾರು ವರ್ಷದ…

2 hours ago

ಭಾರತದ ಎದುರಿಗಿರುವ ಮೂರು ಸಂಕಟಗಳು

ಮಾಧ್ಯಮ ತಜ್ಞ ಶೇಷಾದ್ರಿ ಗಂಜೂರು ವಿಶ್ಲೇಷಣೆ ಇತ್ತೀಚೆಗೆ ನ್ಯೂಸ್ ಚಾನಲ್‌ಗಳನ್ನು ನೋಡುತ್ತಿದ್ದರೆ ಮಿಡ್ಲ್ ಈಸ್ಟ್ ಅಂದರೆ ಮಧ್ಯ ಪ್ರಾಚ್ಯದ ಗಲಾಟೆಗಳೇ ಕಾಣ್ತಿವೆ.…

3 hours ago