ಓದುಗರ ಪತ್ರ
ಬ್ರಾಹ್ಮಣಶಾಹಿ ಸಂಸ್ಕತಿಯ ಮೇಲಾಧಿಪತ್ಯದ ವಿರುದ್ಧ ಈವರೆಗಿನ ಸಮ್ಮೇಳನಗಳ ಭಾಷಣಗಳು-ನಿರ್ಣಯಗಳು ತೋರಲಾಗದ ಪರಿಣಾಮಕಾರಿ ಪ್ರತಿರೋಧವನ್ನು ಸಾಂಕೇತಿಕವಾಗಿಯೇ ಆದರೂ ಮಂಡ್ಯದ ಬಾಡೂಟ ಬಳಗದ ಹೋರಾಟ ತೋರಿದೆ.
ಈ ಹೋರಾಟ ಸಮ್ಮೇಳನದ ರೂಢಿಗತ ನಡಾವಳಿಗಳಿಗೆ ಯಾವ ಅಡ್ಡಿಯನ್ನೂ ಉಂಟು ಮಾಡುತ್ತಿಲ್ಲ. ಬದಲಿಗೆ ಜಡವಾಗುತ್ತಿದ್ದ ಕನ್ನಡ ಜಾತ್ರೆಗೆ ಹೊಸ ಜನಪರ ಸವಾಲೊಡ್ಡಿ ಅರ್ಥಪೂರ್ಣವಾಗುವ ಅವಕಾಶ ನೀಡಿದೆ. ಆದ್ದರಿಂದ ನಾಡಿಗರಿಂದ ನಾಡೋಜರವರೆಗೆ ಈ ಹೋರಾಟವನ್ನು ಬೆಂಬಲಿಸಬೇಕು. ಅದರ ಜೊತೆಗೆ, ಬಾಡೂಟದ ಹೋರಾಟವು ಬಹುಜನ ಕನ್ನಡಿಗರ ಬದುಕು ಬವಣೆ ಮತ್ತು ಸಂಸ್ಕೃತಿಗಳ ಪರ್ಯಾಯ ವೇದಿಕೆಯಾಗಿ ವಿಸ್ತರಿಸಿ ಕೊಳ್ಳಬೇಕು. -ಶಿವಸುಂದರ್, ಬೆಂಗಳೂರು.
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…
ನಾಗ್ಪುರ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ ಮಹಿಳೆಯರು ಸೇರಿದಂತೆ 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪರ ಜಿಲ್ಲೆಯಲ್ಲಿ…
ಮಂಡ್ಯ: ಯುವಜನರು ಮಾದಕ ವ್ಯಸನದಿಂದ ದೂರವಿದ್ದರೆ ಆರೋಗ್ಯವಂತ ಸಮಾಜ ನಿರ್ಮಿಸಬಹುದು. ಯುವಜನತೆಯು ಮಾದಕ ವಸ್ತುಗಳಿಗೆ ಬಲಿಯಾಗದೆ ಅದರಿಂದ ದೂರವಿರಬೇಕು ಎಂದು…