ಓದುಗರ ಪತ್ರ

ಓದುಗರ ಪತ್ರ | ಸಮ್ಮೇಳನಗಳ ಒಳಗಿನ ಒಣ ಚರ್ಚೆಗಳೂ ಮತ್ತು ಬಾಡೂಟ ಹೋರಾಟವೂ

ಬ್ರಾಹ್ಮಣಶಾಹಿ ಸಂಸ್ಕತಿಯ ಮೇಲಾಧಿಪತ್ಯದ ವಿರುದ್ಧ ಈವರೆಗಿನ ಸಮ್ಮೇಳನಗಳ ಭಾಷಣಗಳು-ನಿರ್ಣಯಗಳು ತೋರಲಾಗದ ಪರಿಣಾಮಕಾರಿ ಪ್ರತಿರೋಧವನ್ನು ಸಾಂಕೇತಿಕವಾಗಿಯೇ ಆದರೂ ಮಂಡ್ಯದ ಬಾಡೂಟ ಬಳಗದ ಹೋರಾಟ ತೋರಿದೆ.

ಈ ಹೋರಾಟ ಸಮ್ಮೇಳನದ ರೂಢಿಗತ ನಡಾವಳಿಗಳಿಗೆ ಯಾವ ಅಡ್ಡಿಯನ್ನೂ ಉಂಟು ಮಾಡುತ್ತಿಲ್ಲ. ಬದಲಿಗೆ ಜಡವಾಗುತ್ತಿದ್ದ ಕನ್ನಡ ಜಾತ್ರೆಗೆ ಹೊಸ ಜನಪರ ಸವಾಲೊಡ್ಡಿ ಅರ್ಥಪೂರ್ಣವಾಗುವ ಅವಕಾಶ ನೀಡಿದೆ. ಆದ್ದರಿಂದ ನಾಡಿಗರಿಂದ ನಾಡೋಜರವರೆಗೆ ಈ ಹೋರಾಟವನ್ನು ಬೆಂಬಲಿಸಬೇಕು. ಅದರ ಜೊತೆಗೆ, ಬಾಡೂಟದ ಹೋರಾಟವು ಬಹುಜನ ಕನ್ನಡಿಗರ ಬದುಕು ಬವಣೆ ಮತ್ತು ಸಂಸ್ಕೃತಿಗಳ ಪರ್ಯಾಯ ವೇದಿಕೆಯಾಗಿ ವಿಸ್ತರಿಸಿ ಕೊಳ್ಳಬೇಕು. -ಶಿವಸುಂದರ್, ಬೆಂಗಳೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

12 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

12 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

12 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago