ಓದುಗರ ಪತ್ರ
ಇತ್ತೀಚೆಗೆ ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿರುವುದು ಆಘಾತಕಾರಿ ಸಂಗತಿಯಾಗಿದ್ದು, ಹೆಣ್ಣು ಮಕ್ಕಳಿಗೆ ರಕ್ಷಣೆ ಎಲ್ಲಿದೆ ಎಂಬ ಪ್ರಶ್ನೆ ಮೂಡಿದೆ.
ಮೊನ್ನೆ ಮೊನ್ನೆ ಕೊಲ್ಕತ್ತಾದಲ್ಲಿ ವೈದ್ಯಕೀಯ ಮೇಲೆ ವಿದ್ಯಾರ್ಥಿನಿಯ ಸಾಮೂಹಿಕವಾಗಿ ಅತ್ಯಾಚಾರ ವೆಸಗಿದಲ್ಲದೇ ಆಕೆ ಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಕೃತ್ಯವನ್ನು ಖಂಡಿಸಿ ದೇಶದಾದ್ಯಂತ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಇತ್ತೀಚೆಗಂತೂ ಇಂತಹ ಅತ್ಯಾಚಾರ, ದೌರ್ಜನ್ಯದ ಪ್ರಕರಣಗಳು ಹೆಚ್ಚಾಗಿವೆ. ಹೋಟೆಲ್ಗಳ ಶೌಚಾಲಯಗಳು, ರೂಂಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಇಟ್ಟು ಮಹಿಳೆಯರ ಖಾಸಗಿತನವನ್ನು ಚಿತ್ರೀಕರಣ ಮಾಡುವುದು, ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೂ ಅತ್ಯಾಚಾರವೆಸಗುವಂತಹ ಹೀನ ಕೃತ್ಯಗಳು ವರದಿಯಾಗುತ್ತಲೇ ಇವೆ. ಆದ್ದರಿಂದ ಸರ್ಕಾರಗಳು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮವಹಿಸಿ ಮಹಿಳೆಯರ ರಕ್ಷಣೆಗಾಗಿ ಕಠಿಣ ಕಾನೂನುಗಳನ್ನು ರೂಪಿಸಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…