ಓದುಗರ ಪತ್ರ
ಕನಕದಾಸನಗರ ಜೆ.ಬ್ಲಾಕ್, ೧೩ನೇ ಬಿ ಮುಖ್ಯ ರಸ್ತೆಯಲ್ಲಿ ಮಹಾನಗರ ಪಾಲಿಕೆಯಿಂದ ನಿಯಮಿತವಾಗಿ ಪ್ರತಿ ದಿನ ಕಸ ಸಂಗ್ರಹಣೆ ಮಾಡದೇ ಇರುವುದರಿಂದ ಇಲ್ಲಿನ ನಿವಾಸಿಗಳಿಗೆ ತೀವ್ರ ತೊಂದರೆಯಾಗಿದೆ. ಕಸ ಸಂಗ್ರಹಣೆ ಮಾಡದೇ ಇರುವ ಬಗ್ಗೆ ಪಾಲಿಕೆ ದೂರು ಸಂಖ್ಯೆಗೆ ಕರೆ ಮಾಡಿದರೆ ಕರೆ ಸ್ವೀಕರಿಸುತ್ತಿಲ್ಲ. ಪಾಲಿಕೆಯಿಂದ ಪ್ರತಿದಿನ ಕಸ ಸಂಗ್ರಹಣೆ ಮಾಡದೇ ಇರುವುದರಿಂದ ಕೆಲವರು ಕಸವನ್ನು ಖಾಲಿ ನಿವೇಶನ ದಲ್ಲಿ ಎಸೆಯುತ್ತಾರೆ. ಇದು ಅನೈರ್ಮಲ್ಯಕ್ಕೆ ಕಾರಣವಾಗುತ್ತಿದೆ. ಮೈಸೂರು ಮಹಾ ನಗರ ಪಾಲಿಕೆ ಆಯುಕ್ತರು ಈ ಬಗ್ಗೆ ಗಮನ ಹರಿಸಿ ಪ್ರತಿದಿನ ಕಸ ಸಂಗ್ರಹಣೆ ಮಾಡುವ ವ್ಯವಸ್ಥೆ ಕಲ್ಪಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.
–ಪ್ರಕಾಶ್ ಮುಳ್ಳೂರು, ಕನಕದಾಸ ನಗರ, ಮೈಸೂರು
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…