ಓದುಗರ ಪತ್ರ

ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ ಸದಸ್ಯರ ಹೆಸರು ಹಾಗೂ ವಾರ್ಡ್ ಯಾವ ಮತ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತದೋ ಆ ಶಾಸಕರ ಹೆಸರು ಮೊದಲಾದ ವಿವರಗಳಿರುತ್ತವೆ.

ನಗರದ ಬಹುತೇಕ ವಾರ್ಡ್‌ಗಳಲ್ಲಿ ರಸ್ತೆ ದುರಸ್ತಿ, ಚರಂಡಿ ಕಾಮಗಾರಿ ಸಂದರ್ಭದಲ್ಲಿ ವಾರ್ಡ್‌ನ ಸೂಚನಾ -ಲಕಗಳು ಕೆಳಗೆ ಬಿದ್ದು ಹೋಗಿ ವರ್ಷಗಳೇ ಕಳೆದರೂ ಅದನ್ನು ಸರಿಪಡಿಸುವಲ್ಲಿ ಜನಪ್ರತಿನಿಽಗಳು ಹಾಗೂ ಅಽಕಾರಿಗಳು ಕ್ರಮ ಕೈಗೊಂಡಿಲ್ಲ. ಸಂಬಂಧಪಟ್ಟವರು ಈಗಲಾದರೂ ವಾರ್ಡ್ ಸೂಚನಾ -ಲಕಗಳನ್ನು ಸರಿಪಡಿಸಬೇಕು ಹಾಗೂ ವಾರ್ಡ್ ಪ್ರತಿನಿಽಸುವ ಪಾಲಿಕೆ ಸದಸ್ಯರು ಹಾಗೂ ಆಯಾ ಮತ ಕ್ಷೇತ್ರ ವ್ಯಾಪ್ತಿಯ ಶಾಸಕರ ದೂರವಾಣಿ ಸಂಖ್ಯೆಗಳನ್ನು ಸೂಚನಾ -ಲಕದಲ್ಲ ಅಳವಡಿಸಿದರೆ ಸಾರ್ವಜನಿಕರಿಗೆ ತುರ್ತು ಸಂದರ್ಭದಲ್ಲಿ ಜನ ಪ್ರತಿನಿಽಗಳನ್ನು ಸಂಪರ್ಕಿಸಲು ಅನುಕೂಲವಾಗುತ್ತದೆ. -ನಿಂಗರಾಜು , ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

2 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

3 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

4 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

4 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

5 hours ago

ಬಡ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್:‌ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…

5 hours ago