ಖೋ-ಖೋ ವಿಶ್ವಕಪ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಚೈತ್ರಾ ಮೈಸೂರು ಜಿಲ್ಲೆಯವರಾಗಿದ್ದು, ಮೈಸೂರಿಗರಿಗೆ ಹೆಮ್ಮೆಯ ವಿಚಾರವಾಗಿದೆ.
ಚೈತ್ರಾ ಭಾರತೀಯ ಮಹಿಳಾ ಖೋ-ಖೋ ತಂಡಕ್ಕೆ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಕ್ರೀಡಾಪಟುವಾಗಿದ್ದು, ಇವರು ಮೈಸೂರಿನ ತಿ. ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದವರು ಎಂಬುದು ಹೆಮ್ಮೆಯ ವಿಚಾರವಾಗಿದೆ. ಗ್ರಾಮೀಣ ಪ್ರತಿಭೆಯಾಗಿರುವ ಚೈತ್ರಾ ಖೋ-ಖೋ ವಿಶ್ವಕಪ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಭಾರತ ತಂಡವನ್ನು ಫೈನಲ್ ತಲುಪಿಸುವ ಜತೆಗೆ ಫೈನಲ್ನಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿ, ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕರ್ನಾಟಕ ಸರ್ಕಾರ ಇವರ ಸಾಧನೆಯನ್ನು ಗುರುತಿಸಿ ಉನ್ನತ ಸರ್ಕಾರಿ ಹುದ್ದೆಯನ್ನು ನೀಡಿ ಗೌರವಿಸಬೇಕು. ಆ ಮೂಲಕ ಹೆಣ್ಣು ಮಕ್ಕಳು ಕ್ರೀಡೆಯಲ್ಲಿ ಭಾಗಹಿಸಲು ಪ್ರೋತ್ಸಾಹಿಸಬೇಕು. -ಎನ್. ಹರೀಶ, ಟಿ. ಕೆ. ಬಡಾವಣೆ, ಮೈಸೂರು
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…
ದೇಶದಲ್ಲಿ ೪೦ ಕೋಟಿಗೂ ಹೆಚ್ಚು ಮಂದಿ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹದಿಂದ ಬಳಲುತ್ತಿದ್ದರೂ ಜಂಕ್ ಫುಡ್ ಕಂಪೆನಿಗಳು ಪೌಷ್ಟಿಕಾಂಶದ ವಿವರಗಳನ್ನು…
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…