ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಹಿಮವದ್ ಗೋಪಾಲಸ್ವಾಮಿಬೆಟ್ಟಕ್ಕೆ ಸಾರ್ವಜನಿಕರಿಗೆ ತಮ್ಮ ತಮ್ಮ ಖಾಸಗಿ ವಾಹನಗಳಲ್ಲಿ ತೆರಳಲು ಅವಕಾಶವಿಲ್ಲದಿರುವಾಗ ಕೇರಳ ರಾಜ್ಯದ ಸಿನಿಮಾ ಚಿತ್ರೀಕರಣ ತಂಡದವರಿಗೆ ಖಾಸಗಿ ವಾಹನಗಳಲ್ಲಿ ತೆರಳಲು ಅವಕಾಶ ಕಲ್ಪಿಸಿರುವುದು ಬೇಸರದ ಸಂಗತಿ.
ಗೋಪಾಲಸ್ವಾಮಿ ಬೆಟ್ಟದಲ್ಲಿ ಆನೆಗಳು ಹೆಚ್ಚಾಗಿ ವಿಹರಿಸುತ್ತವೆ. ಸಿನಿಮಾ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಪ್ರಾಣಿ ಪಕ್ಷಿಗಳಿಗೆ ತೊಂದರೆಯಾದರೆ ಯಾರು ಹೊಣೆ? ಈ ಸಂಬಂಧ ಸ್ಥಳೀಯರು, ರೈತ ಮುಖಂಡರು ಸಂಬಂಧಪಟ್ಟ ಅಽಕಾರಿಗಳನ್ನು ಸಂಪರ್ಕಿಸಲು ಕರೆ ಮಾಡಿದರೆ ಕರೆ ಸ್ವೀಕರಿಸದೇ ಅಸಡ್ಡೆ ತೋರಿದ್ದಾರೆ. ಆದ್ದರಿಂದ ನಿಯಮ ಉಲ್ಲಂಘಿಸಿದ ಅಽಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು, ಮುಂದೆಂದೂ ಇಂತಹಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು.
– ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…