ಓದುಗರ ಪತ್ರ

ಓದುಗರ ಪತ್ರ | ಗೋಪಾಲಸ್ವಾಮಿ ಬೆಟ್ಟ ; ನಿಯಮ ಉಲ್ಲಂಘಿಸಿದವರಿಗೆ ಶಿಕ್ಷೆಯಾಗಲಿ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಹಿಮವದ್ ಗೋಪಾಲಸ್ವಾಮಿಬೆಟ್ಟಕ್ಕೆ ಸಾರ್ವಜನಿಕರಿಗೆ ತಮ್ಮ ತಮ್ಮ ಖಾಸಗಿ ವಾಹನಗಳಲ್ಲಿ ತೆರಳಲು ಅವಕಾಶವಿಲ್ಲದಿರುವಾಗ ಕೇರಳ ರಾಜ್ಯದ ಸಿನಿಮಾ ಚಿತ್ರೀಕರಣ ತಂಡದವರಿಗೆ ಖಾಸಗಿ ವಾಹನಗಳಲ್ಲಿ ತೆರಳಲು ಅವಕಾಶ ಕಲ್ಪಿಸಿರುವುದು ಬೇಸರದ ಸಂಗತಿ.

ಗೋಪಾಲಸ್ವಾಮಿ ಬೆಟ್ಟದಲ್ಲಿ ಆನೆಗಳು ಹೆಚ್ಚಾಗಿ ವಿಹರಿಸುತ್ತವೆ. ಸಿನಿಮಾ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಪ್ರಾಣಿ ಪಕ್ಷಿಗಳಿಗೆ ತೊಂದರೆಯಾದರೆ ಯಾರು ಹೊಣೆ? ಈ ಸಂಬಂಧ ಸ್ಥಳೀಯರು, ರೈತ ಮುಖಂಡರು ಸಂಬಂಧಪಟ್ಟ ಅಽಕಾರಿಗಳನ್ನು ಸಂಪರ್ಕಿಸಲು ಕರೆ ಮಾಡಿದರೆ ಕರೆ ಸ್ವೀಕರಿಸದೇ ಅಸಡ್ಡೆ ತೋರಿದ್ದಾರೆ. ಆದ್ದರಿಂದ ನಿಯಮ ಉಲ್ಲಂಘಿಸಿದ ಅಽಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು, ಮುಂದೆಂದೂ ಇಂತಹಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು.

– ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

1 hour ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

1 hour ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

1 hour ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

1 hour ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

2 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

2 hours ago