ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಹಿಮವದ್ ಗೋಪಾಲಸ್ವಾಮಿಬೆಟ್ಟಕ್ಕೆ ಸಾರ್ವಜನಿಕರಿಗೆ ತಮ್ಮ ತಮ್ಮ ಖಾಸಗಿ ವಾಹನಗಳಲ್ಲಿ ತೆರಳಲು ಅವಕಾಶವಿಲ್ಲದಿರುವಾಗ ಕೇರಳ ರಾಜ್ಯದ ಸಿನಿಮಾ ಚಿತ್ರೀಕರಣ ತಂಡದವರಿಗೆ ಖಾಸಗಿ ವಾಹನಗಳಲ್ಲಿ ತೆರಳಲು ಅವಕಾಶ ಕಲ್ಪಿಸಿರುವುದು ಬೇಸರದ ಸಂಗತಿ.
ಗೋಪಾಲಸ್ವಾಮಿ ಬೆಟ್ಟದಲ್ಲಿ ಆನೆಗಳು ಹೆಚ್ಚಾಗಿ ವಿಹರಿಸುತ್ತವೆ. ಸಿನಿಮಾ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಪ್ರಾಣಿ ಪಕ್ಷಿಗಳಿಗೆ ತೊಂದರೆಯಾದರೆ ಯಾರು ಹೊಣೆ? ಈ ಸಂಬಂಧ ಸ್ಥಳೀಯರು, ರೈತ ಮುಖಂಡರು ಸಂಬಂಧಪಟ್ಟ ಅಽಕಾರಿಗಳನ್ನು ಸಂಪರ್ಕಿಸಲು ಕರೆ ಮಾಡಿದರೆ ಕರೆ ಸ್ವೀಕರಿಸದೇ ಅಸಡ್ಡೆ ತೋರಿದ್ದಾರೆ. ಆದ್ದರಿಂದ ನಿಯಮ ಉಲ್ಲಂಘಿಸಿದ ಅಽಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು, ಮುಂದೆಂದೂ ಇಂತಹಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು.
– ನಾಗೇಶ್, ಮಾನಸಗಂಗೋತ್ರಿ, ಮೈಸೂರು
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…