ಓದುಗರ ಪತ್ರ
ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ ಹಾಗೂ ಎಲ್ಪಿಜಿ ಅನಿಲ ಸಾಗಣೆ ಹಡಗುಗಳ ಸಂಚಾರವನ್ನು ಸ್ಥಗಿತಗೊಳಿಸಿದ್ದರಿಂದ ಆಟೋಗಳಿಗೆ ಸಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆ ಮಾಡುವ ಬಂಕ್ಗಳು ಬಂದ್ ಆಗಿದ್ದು, ಆಟೋ ಚಾಲಕರು ಪರದಾಡುವಂತಾಗಿದೆ.
ಆಟೋಗಳಿಗೆ ಸಿಎನ್ಐ ಹಾಗೂ ಎಲ್ಪಿಜಿ ಇಂಧನ ಪೂರೈಸುವುದು ಕೇಂದ್ರ ಸರ್ಕಾರದ ಕರ್ತವ್ಯವಾಗಿದೆ. ಪೂರೈಕೆಯಲ್ಲಿ ವ್ಯತ್ಯಯ ವಾಗಿರುವುದನ್ನು ದೃಶ್ಯ ಮಾಧ್ಯಮಗಳು ನಿರಂತರವಾಗಿ ಪ್ರಚಾರ ಮಾಡುವ ಮೂಲಕ ಆಟೋಚಾಲಕರಲ್ಲಿ ಆತಂಕ ಮೂಡಿಸುತ್ತಿವೆ. ತಾವು ಕೆಲವು ವಿದ್ಯುನ್ಮಾನ ಮಾಧ್ಯಮಗಳ ಪ್ರಚೋದನೆಗೆ ಒಳಗಾಗಬೇಡಿ ಪೇಟ್ರೋಲ್, ಡೀಸೆಲ್, ಗ್ಯಾಸ್, ವಿದೇಶದಿಂದ ಬರೋದು ಇವೆಲ್ಲದರ ಹೊಣೆಗಾರಿಕೆ ಕೇಂದ್ರ ಸರ್ಕಾರದ್ದಾಗಿದೆ. ಕೇಂದ್ರ ಸರ್ಕಾರ ಸಿಎನ್ಜಿ ಹಾಗೂ ಎಲ್ಪಿಜಿ ಇಂಧನವನ್ನೇ ನಂಬಿ ಜೀವನ ನಡೆಸುತ್ತಿರುವ ಆಟೋಚಾಲಕರಿಗೆ ಸೂಕ್ತ ಪರಿಹಾರವನ್ನು ನೀಡಬೇಕು ಹಾಗೂ ಕೂಡಲೇ ಆಟೋಗಳಿಗೆ ಸಿಎನ್ಜಿ ಹಾಗೂ ಎಲ್ಪಿಜಿ ಇಂಧನವನ್ನು ಸಕಾಲಕ್ಕೆ ಪೂರೈಸುವ ಮೂಲಕ ಆಟೋ ಚಾಲಕರ ಹಿತ ಕಾಪಾಡುವುದು ಅಗತ್ಯ. -ಪಿ. ರಾಜು, ಅಶೋಕಪುರಂ, ಮೈಸೂರು
ಬೆಂಗಳೂರು : ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ,…
ಕಲಬುರಗಿ : ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್ ಡಿಸೇಲ್ ಕೊರತೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್…
ಮೈಸೂರು : ಮೈಸೂರು-ಜೋಧ್ಪುರ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆ ಆರಂಭವಾಗಿರುವುದಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ…
೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ…
ಜನಗಣತಿ ಕಾರ್ಯದಲ್ಲಿ ಗಣತಿದಾರರು ತಮ್ಮ ವ್ಯಾಪ್ತಿಯ ಪ್ರತಿಯೊಂದು ಮನೆಗೂ ಭೇಟಿ ನೀಡಬೇಕು. ಗುರುತಿನ ಚೀಟಿ ಧರಿಸಿ, ಸೌಜನ್ಯದಿಂದ ಮಾಹಿತಿ ಸಂಗ್ರಹಿಸಿ.…
ಪ್ರಶಾಂತ್ ಎಸ್. ಮೈಸೂರು : ಅಪಘಾತ,ಅನಾಹುತ ಸಂಭವಿಸದಿರಲಿ ಮತ್ತು ನಾಗರಿಕರ ಸಂಚಾರಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ನಗರದ ಮುಖ್ಯ ರಸ್ತೆಗಳಲ್ಲಿ…