ಓದುಗರ ಪತ್ರ
ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದು, ರೈತರು ಹಾಗೂ ಜನತೆ ಸಂತೃಪ್ತರಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯ ವಿಶ್ವವಿಖ್ಯಾತ ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸರ್ಕಾರ ಎಷ್ಟು ಬೇಕಾದರೂ ಹಣವನ್ನು ನೀಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿರುವುದು ಶ್ಲಾಘನೀಯ.
ದಸರಾವನ್ನು ವಿಜೃಂಭಣೆಯಿಂದ ಆಚರಿಸು ವುದರ ಜೊತೆಗೆ ಎಲ್ಲೂ ಹಣದ ದುರುಪಯೋಗ ಆಗದ ರೀತಿಯಲ್ಲಿ ಪ್ರತಿಯೊಂದು ರೂಪಾಯಿಯೂ ಸದ್ವಿನಿಯೋಗವಾಗುವತ್ತ ಗಮನ ಹರಿಸಬೇಕು ಎಂದು ಮುಖ್ಯಮಂತ್ರಿಗಳು ಅಽಕಾರಿ ವರ್ಗದವರಿಗೆ ಎಚ್ಚರಿಕೆ ನೀಡಿರುವುದು ಒಳ್ಳೆಯದು. ಕೊನೆ ಗಳಿಗೆಯಲ್ಲಿ ರಸ್ತೆ ಮತ್ತು ಗುಂಡಿಗಳನ್ನು ಮುಚ್ಚುವ ಬದಲು ಈಗಿನಿಂದಲೇ ಕಾಮಗಾರಿ ಕೈಗೊಳ್ಳವುದು ಉತ್ತಮ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಟೆಹರಾನ್: ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಬಳಿ ನೌಕಾ ಮೈನ್ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್ನ 16…
ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್ನಲ್ಲೇ ಜಿಲ್ಲಾಧಿಕಾರಿಗಳು…
ಬೆಂಗಳೂರು: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…
ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…
ಬೆಂಗಳೂರು: ಬಜೆಟ್ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್ಎಎಲ್ ವಿಮಾನ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…