ಅವರ ಆತ್ಮಸ್ಥೈರ್ಯವನ್ನು ಕಂಡು ‘ಹೆಂಡತಿ ಎಂದರೆ ಹೀಗಿರಬೇಕು’ ಅಂದುಕೊಂಡೆ. . . ಇಲ್ಲಿ ಪ್ರಸ್ತಾಪಿಸುತ್ತಿರುವುದು ಇತ್ತೀಚೆಗಷ್ಟೆ ಕ್ಯಾನ್ಸರ್ ವಿರುದ್ಧ ಹೋರಾಡಿ ವಿಜಯಿಯಾಗಿ ತಾಯ್ನಾಡಿಗೆ ಮರಳಿದ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಜ್ ಕುಮಾರ್ – ಗೀತಾ ಶಿವರಾಜ್ಕುಮಾರ್ ಜೋಡಿಯ ಬಗ್ಗೆ.
ಶಿವಣ್ಣ ಅವರನ್ನು ಕಾಪಾಡಿಕೊಂಡು ಬಂದಿರುವ ಗೀತಾ ಶಿವರಾಜ್ಕುಮಾರ್ ಪತಿಗೆ ಕ್ಯಾನ್ಸರ್ ಇದೆ ಎಂದು ತಿಳಿದಾಗ, ಬೇರೆ ಹೆಣ್ಣು ಮಕ್ಕಳಂತೆ ಕುಗ್ಗಿಹೋಗಲಿಲ್ಲ. ಬದಲಿಗೆ ಪತಿಯಲ್ಲಿ ಆತ್ಮವಿಶ್ವಾಸ ತುಂಬುತ್ತಾ ಅಮೆರಿಕಗೆ ಕರೆದುಕೊಂಡು ಹೋಗಿ, ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ. ಸದ್ಯ ಶಿವಣ್ಣ ಅವರ ಆರೋಗ್ಯ ಸುಧಾರಿಸಿದ್ದು, ಕರುನಾಡಿಗೆ ವಾಪಸ್ ಕರೆತಂದಿದ್ದಾರೆ. ಈ ಮೂಲಕ ಗೀತಾ ಶಿವರಾಜ್ಕುಮಾರ್ ಮಾದರಿಯಾಗಿದ್ದಾರೆ. -ಕೆ. ವಿ. ವಾಸು, ವಿವೇಕಾನಂದ ನಗರ, ಮೈಸೂರು.
ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್ಗೆ…
ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಕೇಂದ್ರ ಸರ್ಕಾರದ ವಿರುದ್ಧ…
ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್…
ನಟ ದರ್ಶನ್ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಬೆಂಗಳೂರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೈರನತ್ತ ಗ್ರಾಮದಲ್ಲಿ ಕಳೆದ…
ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…