ಅವರ ಆತ್ಮಸ್ಥೈರ್ಯವನ್ನು ಕಂಡು ‘ಹೆಂಡತಿ ಎಂದರೆ ಹೀಗಿರಬೇಕು’ ಅಂದುಕೊಂಡೆ. . . ಇಲ್ಲಿ ಪ್ರಸ್ತಾಪಿಸುತ್ತಿರುವುದು ಇತ್ತೀಚೆಗಷ್ಟೆ ಕ್ಯಾನ್ಸರ್ ವಿರುದ್ಧ ಹೋರಾಡಿ ವಿಜಯಿಯಾಗಿ ತಾಯ್ನಾಡಿಗೆ ಮರಳಿದ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಜ್ ಕುಮಾರ್ – ಗೀತಾ ಶಿವರಾಜ್ಕುಮಾರ್ ಜೋಡಿಯ ಬಗ್ಗೆ.
ಶಿವಣ್ಣ ಅವರನ್ನು ಕಾಪಾಡಿಕೊಂಡು ಬಂದಿರುವ ಗೀತಾ ಶಿವರಾಜ್ಕುಮಾರ್ ಪತಿಗೆ ಕ್ಯಾನ್ಸರ್ ಇದೆ ಎಂದು ತಿಳಿದಾಗ, ಬೇರೆ ಹೆಣ್ಣು ಮಕ್ಕಳಂತೆ ಕುಗ್ಗಿಹೋಗಲಿಲ್ಲ. ಬದಲಿಗೆ ಪತಿಯಲ್ಲಿ ಆತ್ಮವಿಶ್ವಾಸ ತುಂಬುತ್ತಾ ಅಮೆರಿಕಗೆ ಕರೆದುಕೊಂಡು ಹೋಗಿ, ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ. ಸದ್ಯ ಶಿವಣ್ಣ ಅವರ ಆರೋಗ್ಯ ಸುಧಾರಿಸಿದ್ದು, ಕರುನಾಡಿಗೆ ವಾಪಸ್ ಕರೆತಂದಿದ್ದಾರೆ. ಈ ಮೂಲಕ ಗೀತಾ ಶಿವರಾಜ್ಕುಮಾರ್ ಮಾದರಿಯಾಗಿದ್ದಾರೆ. -ಕೆ. ವಿ. ವಾಸು, ವಿವೇಕಾನಂದ ನಗರ, ಮೈಸೂರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…