ಅವರ ಆತ್ಮಸ್ಥೈರ್ಯವನ್ನು ಕಂಡು ‘ಹೆಂಡತಿ ಎಂದರೆ ಹೀಗಿರಬೇಕು’ ಅಂದುಕೊಂಡೆ. . . ಇಲ್ಲಿ ಪ್ರಸ್ತಾಪಿಸುತ್ತಿರುವುದು ಇತ್ತೀಚೆಗಷ್ಟೆ ಕ್ಯಾನ್ಸರ್ ವಿರುದ್ಧ ಹೋರಾಡಿ ವಿಜಯಿಯಾಗಿ ತಾಯ್ನಾಡಿಗೆ ಮರಳಿದ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಜ್ ಕುಮಾರ್ – ಗೀತಾ ಶಿವರಾಜ್ಕುಮಾರ್ ಜೋಡಿಯ ಬಗ್ಗೆ.
ಶಿವಣ್ಣ ಅವರನ್ನು ಕಾಪಾಡಿಕೊಂಡು ಬಂದಿರುವ ಗೀತಾ ಶಿವರಾಜ್ಕುಮಾರ್ ಪತಿಗೆ ಕ್ಯಾನ್ಸರ್ ಇದೆ ಎಂದು ತಿಳಿದಾಗ, ಬೇರೆ ಹೆಣ್ಣು ಮಕ್ಕಳಂತೆ ಕುಗ್ಗಿಹೋಗಲಿಲ್ಲ. ಬದಲಿಗೆ ಪತಿಯಲ್ಲಿ ಆತ್ಮವಿಶ್ವಾಸ ತುಂಬುತ್ತಾ ಅಮೆರಿಕಗೆ ಕರೆದುಕೊಂಡು ಹೋಗಿ, ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ. ಸದ್ಯ ಶಿವಣ್ಣ ಅವರ ಆರೋಗ್ಯ ಸುಧಾರಿಸಿದ್ದು, ಕರುನಾಡಿಗೆ ವಾಪಸ್ ಕರೆತಂದಿದ್ದಾರೆ. ಈ ಮೂಲಕ ಗೀತಾ ಶಿವರಾಜ್ಕುಮಾರ್ ಮಾದರಿಯಾಗಿದ್ದಾರೆ. -ಕೆ. ವಿ. ವಾಸು, ವಿವೇಕಾನಂದ ನಗರ, ಮೈಸೂರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…