ಓದುಗರ ಪತ್ರ

ಓದುಗರ ಪತ್ರ | ವಿವಿಗಳ ಆರ್ಥಿಕ ಸ್ಥಿತಿ ಸುಧಾರಿಸಿ

ತನ್ನ ನಿವೃತ್ತ ನೌಕರರಿಗೆ ಪಿಂಚಿಣ ನೀಡಲು ಕೂಡ ಮುಂದಿನ ದಿನಗಳಲ್ಲಿ ಕಷ್ಟವಾಗಬಹುದು ಎಂಬ ಆತಂಕವನ್ನು ಮೈಸೂರು ವಿಶ್ವವಿದ್ಯಾನಿಲಯವ ಕುಲಪತಿಯವರು ಇತ್ತೀಚೆಗೆ ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಮೈಸೂರು ವಿವಿ ಸೇರಿದಂತೆ ಅನೇಕ ವಿಶ್ವವಿದ್ಯಾನಿಲಯಗಳ ಆರ್ಥಿಕ ಪರಿಸ್ಥಿತಿ ಶೋಚನೀಯವಾಗಿದೆ. ರಾಜ್ಯದಲ್ಲಿ ಜಿಲ್ಲೆಗೊಂದುರಂತೆ ವಿಶ್ವವಿದ್ಯಾನಿಲಯಗಳು ಸ್ಥಾಪಿತ ಗೊಂಡ ನಂತರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ.

ಅನೇಕ ವಿಶ್ವವಿದ್ಯಾಲಯಗಳಿಗೆ, ಆರ್ಥಿಕ ಸಂಪನ್ಮೂಲಗಳನ್ನು ತಾವೇ ಕ್ರೋಡಿಕರಿಸಿಕಳ್ಳ ಬೇಕಾದ ಅನಿವಾರ್ಯತೆ ಇದೆ. ಕೆಲವು ವಿದ್ಯಾನಿಲಯಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಅನುದಾನ ದೊರೆಯುತ್ತಿದ್ದರೂ ಕೂಡ, ಅದು ಸಾಕಾಗುತ್ತಿಲ್ಲ. ವಿಶ್ವವಿದ್ಯಾನಿಲಯಗಳು  ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಬರುವುದರಿಂದ, ವಿಶ್ವ ವಿದ್ಯಾನಿಲಯಗಳ ಪುನಶ್ಚೇತನಕ್ಕೆ ಸರ್ಕಾರ ಶೀಘ್ರ ಗಮನ ಹರಿಸುವುದು ಅಗತ್ಯ.

 

ಕೆ.ವಿ ವಾಸು, ಮೈಸೂರು 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

4 hours ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

4 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

4 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

5 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

5 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

5 hours ago