ತನ್ನ ನಿವೃತ್ತ ನೌಕರರಿಗೆ ಪಿಂಚಿಣ ನೀಡಲು ಕೂಡ ಮುಂದಿನ ದಿನಗಳಲ್ಲಿ ಕಷ್ಟವಾಗಬಹುದು ಎಂಬ ಆತಂಕವನ್ನು ಮೈಸೂರು ವಿಶ್ವವಿದ್ಯಾನಿಲಯವ ಕುಲಪತಿಯವರು ಇತ್ತೀಚೆಗೆ ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಮೈಸೂರು ವಿವಿ ಸೇರಿದಂತೆ ಅನೇಕ ವಿಶ್ವವಿದ್ಯಾನಿಲಯಗಳ ಆರ್ಥಿಕ ಪರಿಸ್ಥಿತಿ ಶೋಚನೀಯವಾಗಿದೆ. ರಾಜ್ಯದಲ್ಲಿ ಜಿಲ್ಲೆಗೊಂದುರಂತೆ ವಿಶ್ವವಿದ್ಯಾನಿಲಯಗಳು ಸ್ಥಾಪಿತ ಗೊಂಡ ನಂತರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ.
ಅನೇಕ ವಿಶ್ವವಿದ್ಯಾಲಯಗಳಿಗೆ, ಆರ್ಥಿಕ ಸಂಪನ್ಮೂಲಗಳನ್ನು ತಾವೇ ಕ್ರೋಡಿಕರಿಸಿಕಳ್ಳ ಬೇಕಾದ ಅನಿವಾರ್ಯತೆ ಇದೆ. ಕೆಲವು ವಿದ್ಯಾನಿಲಯಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಅನುದಾನ ದೊರೆಯುತ್ತಿದ್ದರೂ ಕೂಡ, ಅದು ಸಾಕಾಗುತ್ತಿಲ್ಲ. ವಿಶ್ವವಿದ್ಯಾನಿಲಯಗಳು ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಬರುವುದರಿಂದ, ವಿಶ್ವ ವಿದ್ಯಾನಿಲಯಗಳ ಪುನಶ್ಚೇತನಕ್ಕೆ ಸರ್ಕಾರ ಶೀಘ್ರ ಗಮನ ಹರಿಸುವುದು ಅಗತ್ಯ.
ಕೆ.ವಿ ವಾಸು, ಮೈಸೂರು
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…