ಓದುಗರ ಪತ್ರ
ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ ಪರಿಶಿಷ್ಟ ಜಾತಿಯ ಸಾಧಕ ಬಾಧಕಗಳನ್ನು ಅವಲೋಕಿಸಿ ಸಾಮಾಜಿಕ ನ್ಯಾಯ ದೊರಕಿಸಿ ಕೊಡಬೇಕಾಗಿದೆ.
ರೋಸ್ಟರ್ ಬಿಂದು ವಿಚಾರದಲ್ಲಿ ಆಗುವ ಅಸಮಾನತೆಯ ಬಿಕ್ಕಟ್ಟನ್ನು ಸರಿಪಡಿಸಿ ಸಾಮಾಜಿಕ ಸಮಾನತೆಯನ್ನು ಕೂಡಿಸಬೇಕಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಒಳಮಿಸಲಾತಿ ವಿಚಾರದಲ್ಲಿ ಪರಿಶಿಷ್ಟಜಾತಿ, ಪರಿಶಿಷ್ಟ ಸಮುದಾಯಗಳ ಒಗ್ಗಟ್ಟನ್ನು ಮುರಿಯುವ ಅಸ್ತ್ರವಾಗಬಾರದು. ಒಂದು ವರ್ಗಕ್ಕೆ ನ್ಯಾಯ ನೀಡುವಾಗ ಮತ್ತೊಂದು ವರ್ಗಕ್ಕೆ ಅನ್ಯಾಯವಾಗುತ್ತದೆ ಎಂಬ ಭಾವನೆ ಮೂಡದಂತೆ ಸರ್ಕಾರ ಎಚ್ಚರ ವಹಿಸಬೇಕು ಹಾಗೂ ಸಮುದಾಯಗಳ ನಡುವೆ ಒಡಕು ಮೂಡಿಸುವವರ ಬಗ್ಗೆ ಪರಿಶಿಷ್ಟ ಸಮುದಾಯದವರು ಜಾಗೃತಿ ವಹಿಸಬೇಕಾಗಿದೆ.
– ಪಿ.ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಭಾರತದಲ್ಲಿ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…
ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…
ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…
ಪಾರಂಪರಿಕ ಕಟ್ಟಡಗಳ ಸ್ಥಿತಿ-ಗತಿ ಕುರಿತ ‘ಆಂದೋಲನ’ ಲೇಖನ ಸರಣಿಗೆ ಸಾರ್ವಜನಿಕರ ಮೆಚ್ಚುಗೆ ಮೈಸೂರು: ಅರಮನೆ ನಗರಿಯ ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು…
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…
ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…