ವಿಧಾನಮಂಡಲದ ಅಧಿವೇಶನದ ವೇಳೆ ಅನೇಕ ಶಾಸಕರು ವಿಧಾನಸೌಧದೊಳಗೇ ನಿದ್ರೆಗೆ ಜಾರುತ್ತಿದ್ದು, ಶಾಸಕರಿಗೆ ಮಧ್ಯಾಹ್ನ ಊಟವಾದ ಮೇಲೆ ವಿಶ್ರಾಂತಿಗೆ ಸಮಯ ನೀಡ ಬೇಕು ಎಂಬ ಪ್ರಸ್ತಾವನೆ ಕೇಳಿ ಬಂದಿದೆಯಂತೆ.
ಇಂತಹದೊಂದು ಅರ್ಥಹೀನ ಪ್ರಸ್ತಾವನೆ ಅಽವೇಶನದಲ್ಲಿ ಕೇಳಿಬಂದಿರುವುದು ಶಾಸಕರ ಬೇಜವಾಬ್ದಾರಿತನವನ್ನು ತೋರುತ್ತದೆ. ಶಾಸಕರು ವಿಧಾನಸಭೆಯ ಕಾರ್ಯಕಲಾಪಗಳಲ್ಲಿ ಭಾಗವಹಿಸಿ ಸುಸ್ತಾಗಿರುತ್ತಾರೆ. ಅವರಿಗೆ ವಿಶ್ರಾಂತಿ ಪಡೆಯಲು ಸಮಯಬೇಕು ಎಂದು ಕೇಳಿರುವುದು ನಾಚಿಕೆಗೇಡಿನ ಸಂಗತಿ. ಶಾಸಕರಿಗೆ ಹೀಗೆ ಅನವಶ್ಯಕ ಅನುಕೂಲತೆಗಳನ್ನು ಸೃಷ್ಟಿಸುವುದು ಅಧಿವೇಶನದಲ್ಲಿಯೇ ನಿದ್ರೆಗೆ ಜಾರುವ ಅವರನ್ನು ಮತ್ತಷ್ಟು ಸೋಮಾರಿಗಳನ್ನಾಗಿ ಮಾಡುವ ಜತೆಗೆ ರಾಜ್ಯದ ಖಜಾನೆಯೂ ಖಾಲಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಸರ್ಕಾರ ಇಂತಹ ಅಸಂಬದ್ಧ ವಿಚಾರಗಳಿಗೆ ಕಡಿವಾಣ ಹಾಕಬೇಕು. -ಎ. ಎಸ್. ಗೋಪಾಲಕೃಷ್ಣ, ರಾಮಕೃಷ್ಣನಗರ, ಮೈಸೂರು.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…