ಓದುಗರ ಪತ್ರ

ಓದುಗರ ಪತ್ರ | ಅರ್ಥಹೀನ ಸೌಲಭ್ಯಗಳನ್ನು ಕೇಳುವುದು ಸರಿಯೇ?

ವಿಧಾನಮಂಡಲದ ಅಧಿವೇಶನದ ವೇಳೆ ಅನೇಕ ಶಾಸಕರು ವಿಧಾನಸೌಧದೊಳಗೇ ನಿದ್ರೆಗೆ ಜಾರುತ್ತಿದ್ದು, ಶಾಸಕರಿಗೆ ಮಧ್ಯಾಹ್ನ ಊಟವಾದ ಮೇಲೆ ವಿಶ್ರಾಂತಿಗೆ ಸಮಯ ನೀಡ ಬೇಕು ಎಂಬ ಪ್ರಸ್ತಾವನೆ ಕೇಳಿ ಬಂದಿದೆಯಂತೆ.

ಇಂತಹದೊಂದು ಅರ್ಥಹೀನ ಪ್ರಸ್ತಾವನೆ ಅಽವೇಶನದಲ್ಲಿ ಕೇಳಿಬಂದಿರುವುದು ಶಾಸಕರ ಬೇಜವಾಬ್ದಾರಿತನವನ್ನು ತೋರುತ್ತದೆ. ಶಾಸಕರು ವಿಧಾನಸಭೆಯ ಕಾರ್ಯಕಲಾಪಗಳಲ್ಲಿ ಭಾಗವಹಿಸಿ ಸುಸ್ತಾಗಿರುತ್ತಾರೆ. ಅವರಿಗೆ ವಿಶ್ರಾಂತಿ ಪಡೆಯಲು ಸಮಯಬೇಕು ಎಂದು ಕೇಳಿರುವುದು ನಾಚಿಕೆಗೇಡಿನ ಸಂಗತಿ. ಶಾಸಕರಿಗೆ ಹೀಗೆ ಅನವಶ್ಯಕ ಅನುಕೂಲತೆಗಳನ್ನು ಸೃಷ್ಟಿಸುವುದು ಅಧಿವೇಶನದಲ್ಲಿಯೇ ನಿದ್ರೆಗೆ ಜಾರುವ ಅವರನ್ನು ಮತ್ತಷ್ಟು ಸೋಮಾರಿಗಳನ್ನಾಗಿ ಮಾಡುವ ಜತೆಗೆ ರಾಜ್ಯದ ಖಜಾನೆಯೂ ಖಾಲಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಸರ್ಕಾರ ಇಂತಹ ಅಸಂಬದ್ಧ ವಿಚಾರಗಳಿಗೆ ಕಡಿವಾಣ ಹಾಕಬೇಕು. -ಎ. ಎಸ್. ಗೋಪಾಲಕೃಷ್ಣ, ರಾಮಕೃಷ್ಣನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

4 mins ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

9 mins ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

11 mins ago

ಓದುಗರ ಪತ್ರ: ತಂತ್ರಜ್ಞಾನಾಧಾರಿತ ನ್ಯೂಟ್ರಿ ಸ್ಕೋರ್ ಜಾರಿಗೆ ತನ್ನಿ

ದೇಶದಲ್ಲಿ ೪೦ ಕೋಟಿಗೂ ಹೆಚ್ಚು ಮಂದಿ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹದಿಂದ ಬಳಲುತ್ತಿದ್ದರೂ ಜಂಕ್ ಫುಡ್ ಕಂಪೆನಿಗಳು ಪೌಷ್ಟಿಕಾಂಶದ ವಿವರಗಳನ್ನು…

12 mins ago

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago