ಓದುಗರ ಪತ್ರ

ಓದುಗರ ಪತ್ರ | ಇನ್ಫೊಸಿಸ್ ಆವರಣದಲ್ಲಿ ಚಿರತೆ ಇರುವುದು ಅನುಮಾನ

ಮೈಸೂರಿನ ಇನ್ಫೊಸಿಸ್ ಸಂಸ್ಥೆಯ ಆವರಣದಲ್ಲಿ ಚಿರತೆ ಕಾಣಿಸಿಕೊಂಡು ೯ ದಿನಗಳಾಗಿವೆ. ಅಷ್ಟೂ ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸುತ್ತಲೇ ಇದ್ದಾರೆ. ಆದರೆ, ಪ್ರಯೋಜನವಾಗಿಲ್ಲ.

ಕಾಡಂಚಿನ ಗ್ರಾಮಗಳು ಅಥವಾ ಬೆಟ್ಟಗಳ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡರೆ ಎರಡು – ಮೂರು ದಿನಗಳಲ್ಲಿಯೇ ಸೆರೆ ಸಿಕ್ಕುತ್ತವೆ. ಅಂದರೆ ಇನೊಸಿಸ್‌ನಲ್ಲಿ ಕಾಣಿಸಿಕೊಂಡಿರುವ ಚಿರತೆ ಅತಿ ಬುದ್ಧಿವಂತಿಕೆಯಿಂದ ಪಾರಾಗುತ್ತಿದೆಯೇ ಎಂಬ ಅನುಮಾನ ಉಂಟಾಗಿದೆ. ಆದರೆ, ಇಷ್ಟು ದಿನಗಳಾದರೂ ಚಿರತೆ ಸಿಗದಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಬಹುಶಃ ಚಿರತೆ ಅಲ್ಲಿಂದ ಕಾಲ್ಕಿತ್ತಿರಬಹುದು. ಅರಣ್ಯ ಇಲಾಖೆಯವರು ಸಮಯ ಮತ್ತು ಹಣವನ್ನು ವ್ಯರ್ಥವಾಗಿ ವ್ಯಯಿಸುತ್ತಿದ್ದಾರೆಯೇ ಸಂಬಂಧಪಟ್ಟವರು ಯೋಚಿಸಬೇಕು.

-ಜಿ.ಗಂಭೀರ್‌ಕುಮಾರ್, ಹೆಬ್ಬಾಳು, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಭಾರತೀಯ ಸೇನೆ ಬಗ್ಗೆ ರಾಹುಲ್‌ ಗಾಂಧಿ ಆಕ್ಷೇಪಾರ್ಹ ಹೇಳಿಕೆ

ನವದೆಹಲಿ: ಭಾರತ್‌ ಜೋಡೋ ಯಾತ್ರೆಯ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಭಾರತೀಯ ಸೇನೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ…

1 min ago

ದೊಡ್ಡಕೆರೆ, ಲಿಂಗಾಂಬುಧಿ ಕೆರೆ ಪುನರುಜ್ಜೀವನಗೊಳಿಸಿ : ಪರಿಸರ ಸಂರಕ್ಷಣಾ ವೇದಿಕೆ ಒತ್ತಾಯ

ಮೈಸೂರು : ನಗರದಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಎಂಡಿಎ) ರಚಿಸಿರುವ ನಿವೇಶನಗಳನ್ನು ತೆರವುಗೊಳಿಸಿ ದೊಡ್ಡಕೆರೆ ಮತ್ತು ಲಿಂಗಾಂಬುಧಿ ಕೆರೆಯನ್ನು ಪುನರುಜ್ಜೀವನಗೊಳಿಸಬೇಕು ಎಂದು…

12 mins ago

ನಾಳೆ ಸಾರಿಗೆ ಮುಷ್ಕರ : ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : 38 ತಿಂಗಳ ವೇತನ ಬಾಕಿ ಹಣ ನೀಡಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿಯ…

51 mins ago

ವಿಧಾನಸೌಧದಲ್ಲಿ ಮಾಧ್ಯಮಕ್ಕೆ ಇನ್ನಷ್ಟು ನಿರ್ಬಂಧ

ಬೆಂಗಳೂರು : ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಸರ್ಕಾರ ಪತ್ರ ಬರೆದಿದೆ. ಪತ್ರದಲ್ಲಿ, ಮಾಧ್ಯಮಗಳು…

1 hour ago

ನಾಳೆಯಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ

ಮೈಸೂರು : ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳಲ್ಲಿ ಫೆಬ್ರವರಿ 19ರಿಂದ ಸಫಾರಿ ಪುನರಾರಂಭವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ…

2 hours ago

ಮೈಸೂರು | ಸ್ವಚ್ಛ ಸರ್ವೇಕ್ಷಣೆ ; ಜಾಥಾ ನಡೆಸಿ ಜನರಿಗೆ ಜಾಗೃತಿ

ಮೈಸೂರು : ಸ್ವಚ್ಛ ಸರ್ವೇಕ್ಷಣೆ-2026ರ ಅಂಗವಾಗಿ ನಗರಪಾಲಿಕೆ ವತಿಯಿಂದ ಶೌಚಾಲಯ ಬಳಕೆ ಹಾಗೂ ಸ್ವಚ್ಛತೆ ಕುರಿತು ವಿದ್ಯಾರ್ಥಿಗಳಿಂದ ಜಾಥಾ ಹಾಗೂ…

2 hours ago