ಮೈಸೂರಿನ ಇನ್ಫೊಸಿಸ್ ಸಂಸ್ಥೆಯ ಆವರಣದಲ್ಲಿ ಚಿರತೆ ಕಾಣಿಸಿಕೊಂಡು ೯ ದಿನಗಳಾಗಿವೆ. ಅಷ್ಟೂ ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸುತ್ತಲೇ ಇದ್ದಾರೆ. ಆದರೆ, ಪ್ರಯೋಜನವಾಗಿಲ್ಲ.
ಕಾಡಂಚಿನ ಗ್ರಾಮಗಳು ಅಥವಾ ಬೆಟ್ಟಗಳ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡರೆ ಎರಡು – ಮೂರು ದಿನಗಳಲ್ಲಿಯೇ ಸೆರೆ ಸಿಕ್ಕುತ್ತವೆ. ಅಂದರೆ ಇನೊಸಿಸ್ನಲ್ಲಿ ಕಾಣಿಸಿಕೊಂಡಿರುವ ಚಿರತೆ ಅತಿ ಬುದ್ಧಿವಂತಿಕೆಯಿಂದ ಪಾರಾಗುತ್ತಿದೆಯೇ ಎಂಬ ಅನುಮಾನ ಉಂಟಾಗಿದೆ. ಆದರೆ, ಇಷ್ಟು ದಿನಗಳಾದರೂ ಚಿರತೆ ಸಿಗದಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಬಹುಶಃ ಚಿರತೆ ಅಲ್ಲಿಂದ ಕಾಲ್ಕಿತ್ತಿರಬಹುದು. ಅರಣ್ಯ ಇಲಾಖೆಯವರು ಸಮಯ ಮತ್ತು ಹಣವನ್ನು ವ್ಯರ್ಥವಾಗಿ ವ್ಯಯಿಸುತ್ತಿದ್ದಾರೆಯೇ ಸಂಬಂಧಪಟ್ಟವರು ಯೋಚಿಸಬೇಕು.
-ಜಿ.ಗಂಭೀರ್ಕುಮಾರ್, ಹೆಬ್ಬಾಳು, ಮೈಸೂರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…