ಮೈಸೂರಿನ ಇನ್ಫೊಸಿಸ್ ಸಂಸ್ಥೆಯ ಆವರಣದಲ್ಲಿ ಚಿರತೆ ಕಾಣಿಸಿಕೊಂಡು ೯ ದಿನಗಳಾಗಿವೆ. ಅಷ್ಟೂ ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸುತ್ತಲೇ ಇದ್ದಾರೆ. ಆದರೆ, ಪ್ರಯೋಜನವಾಗಿಲ್ಲ.
ಕಾಡಂಚಿನ ಗ್ರಾಮಗಳು ಅಥವಾ ಬೆಟ್ಟಗಳ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡರೆ ಎರಡು – ಮೂರು ದಿನಗಳಲ್ಲಿಯೇ ಸೆರೆ ಸಿಕ್ಕುತ್ತವೆ. ಅಂದರೆ ಇನೊಸಿಸ್ನಲ್ಲಿ ಕಾಣಿಸಿಕೊಂಡಿರುವ ಚಿರತೆ ಅತಿ ಬುದ್ಧಿವಂತಿಕೆಯಿಂದ ಪಾರಾಗುತ್ತಿದೆಯೇ ಎಂಬ ಅನುಮಾನ ಉಂಟಾಗಿದೆ. ಆದರೆ, ಇಷ್ಟು ದಿನಗಳಾದರೂ ಚಿರತೆ ಸಿಗದಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಬಹುಶಃ ಚಿರತೆ ಅಲ್ಲಿಂದ ಕಾಲ್ಕಿತ್ತಿರಬಹುದು. ಅರಣ್ಯ ಇಲಾಖೆಯವರು ಸಮಯ ಮತ್ತು ಹಣವನ್ನು ವ್ಯರ್ಥವಾಗಿ ವ್ಯಯಿಸುತ್ತಿದ್ದಾರೆಯೇ ಸಂಬಂಧಪಟ್ಟವರು ಯೋಚಿಸಬೇಕು.
-ಜಿ.ಗಂಭೀರ್ಕುಮಾರ್, ಹೆಬ್ಬಾಳು, ಮೈಸೂರು.
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…