ಓದುಗರ ಪತ್ರ

ಓದುಗರ ಪತ್ರ | ಕೆ. ಜಿ. ಕೊಪ್ಪಲಿನಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ

ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು ಎಕರೆ ಪ್ರದೇಶದ ಜಾಗವು ಹಲವಾರು ವರ್ಷಗಳಿಂದ ಗಿಡ ಗಂಟಿಗಳು ಬೆಳೆದು ಕಾಡಿನಂತಾಗಿತ್ತು, ಈಗ ಸಾರ್ವಜನಿಕರ ಒತ್ತಾಯದ ಮೇರೆಗೆ ಈ ಜಾಗವನ್ನು ನಗರ ಪಾಲಿಕೆಯವರು ಸಚ ಮಾಡಿದ್ದಾರೆ. ಈ ಜಾಗದಲ್ಲಿ ಮೈಸೂರು ಮಹಾನಗರ ಪಾಲಿಕೆಯವರು ಆಧುನಿಕ ವಿದ್ಯುತ್‌ ಚಿತಾಗಾರವನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕು.

– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್:‌ 20 ಮಂದಿ ಸಾವು

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…

16 mins ago

ಈ ತಿಂಗಳು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ: ಅಧಿಕ ಉಷ್ಣಾಂಶ

ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…

23 mins ago

ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು

ಇಸ್ಲಾಮಾಬಾದ್:‌ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್‌ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…

29 mins ago

ಏಪ್ರಿಲ್‌ನಲ್ಲಿ ಹೊಸ ದಾಖಲೆಯ 2.43 ಲಕ್ಷ ಕೋಟಿ ರೂ ಜಿಎಸ್‌ಟಿ ಸಂಗ್ರಹ

ನವದೆಹಲಿ: ಅಮೇರಿಕಾ-ಇರಾನ್‌ ಯುದ್ಧದ ಹೊರತಾಗಿಯೂ ಏಪ್ರಿಲ್.‌2026ರಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್‌ನಲ್ಲಿ…

35 mins ago

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

11 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

11 hours ago