ಮೈಸೂರಿನ ಸರಸ್ವತಿಪುರಂನಲ್ಲಿರುವ ಸಾರ್ವಜನಿಕ ಉದ್ಯಾನವನದ ಪಕ್ಕದ ಗ್ರಂಥಾಲಯದಲ್ಲಿ ಶೌಚಾಲಯವು ಹದಗೆಟ್ಟು ಹೋಗಿದ್ದು, ಅನೈರ್ಮಲ್ಯ ವಾತಾವರಣದಿಂದಾಗಿ ದುರ್ವಾಸನೆ ಬೀರಲಾರಂಭಿಸಿದೆ.
ಈ ಗ್ರಂಥಾಲಯಕ್ಕೆ ನಿತ್ಯ ನೂರಾರು ಓದುಗರು ಬಂದು ಹೋಗುತ್ತಾರೆ. ಅವರೆಲ್ಲರೂ ಇದೇ ಶೌಚಾಲಯವನ್ನು ಬಳಸಬೇಕು. ಆದರೆ ಈ ಶೌಚಾ ಲಯ ಹದಗೆಟ್ಟು ಹೋಗಿದ್ದು, ಸರಿಯಾದ ನಿರ್ವಹಣೆ ಇಲ್ಲದೆ ದುರ್ವಾಸನೆ ಬೀರಲಾರಂಭಿಸಿದೆ. ಈ ಗ್ರಂಥಾಲಯವಿರುವ ಉದ್ಯಾನವನಕ್ಕೆ ನಿತ್ಯ ಹಿರಿಯರು, ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳು ಬಂದು ಹೋಗು ತ್ತಾರೆ. ಇವರೆಲ್ಲರೂ ಇದೇ ಶೌಚಾಲಯಗಳನ್ನು ಬಳಸಬೇಕು. ಆದರೆ ಶೌಚಾಲಯದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ಶೌಚಾಲಯ ಬಳಸಿದರೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಈ ಸಂಬಂಧ ಗ್ರಂಥಾಲಯ ಪಾಲಕರು ಹಾಗೂ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧ ಪಟ್ಟವರು ಈ ಬಗ್ಗೆ ಗಮನಹರಿಸಿ ಶೌಚಾಲಯದ ಸ್ವಚ್ಛತೆ ಕಾಪಾಡಬೇಕಿದೆ. -ಪಂಪಿ, ಬದನವಾಳು, ನಂಜನಗೂಡು ತಾ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…