ಜುಲೈ 15ರಂದು ಆರಂಭಗೊಂಡಿರುವ ರಾಜ್ಯ ವಿಧಾನಮಂಡಲ ಅಧಿವೇಶನ ಜು.26ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕಿದೆ.
ಇತ್ತೀಚಿನ ದಿನಗಳಲ್ಲಿ ವಿಧಾನ ಮಂಡಲ ಅಧಿವೇಶನಗಳಲ್ಲಿ ಕೇವಲ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವಿನ
ಜಟಾಪಟಿಯೇ ಹೆಚ್ಚಾಗಿರುತ್ತದೆ. ಒಬ್ಬರ ಮೇಲೊಬ್ಬರು ಆರೋಪ, ಪ್ರತ್ಯಾರೋಪಗಳನ್ನು ಮಾಡಿಕೊಂಡು ಕಾಲಹರಣ ಮಾಡುತ್ತಾರೆ. ಸದನದಲ್ಲಿ ಗದ್ದಲವೇ ಹೆಚ್ಚಾಗಿರುವುದಲ್ಲದೇ ಪ್ರತಿಪಕಗಳು ಸಭಾತ್ಯಾಗ ಮಾಡಿಕೊಂಡು ಸದನದ ಸಮಯ ಹಾಳು ಮಾಡುತ್ತವೆ. ಈ ಬಾರಿಯ ವಿಧಾನಮಂಡಲ ಅಧಿವೇಶನದಲ್ಲಿಯೂ ಹೀಗಾಗುವುದು ಬೇಡ. ಸದನದ ಹೆಚ್ಚಿನ ಸಮಯವನ್ನು ಸಾರ್ವಜನಿಕರ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆಗೆ ಮೀಸಲಿಡಬೇಕಿದೆ. ಎಲ್ಲ ವಿಚಾರಗಳಿಗೂ ಏರುದ್ಧನಿಯಲ್ಲಿ ಕಿರುಚಾಡುತ್ತಾ ಜಗಳವಾಡುವುದು, ಪರಸ್ಪರ ನಿಂದನೆ ಮಾಡುವುದನ್ನು ಬಿಟ್ಟು, ಆಡಳಿತ ಪಕವು ತನ್ನ ಮುಂದಿನ ಯೋಜನೆಗಳ ಬಗ್ಗೆ ತಿಳಿಸುವ ಹಾಗೂ ವಿಪಕಗಳು ಸರ್ಕಾರದ ತಪ್ಪುಗಳನ್ನು ತಿದ್ದುವ ಪ್ರಯತ ಮಾಡಬೇಕು. ಆ ಮೂಲಕ ಸದನದಲ್ಲಿ ಆರೋಗ್ಯಕರ ಚರ್ಚೆಯಾಗಬೇಕು.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…
ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…
ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು. ಆದರೆ ಹೈಕಮಾಂಡ್ಗೆ ನಾವು ನೋಟಿಸ್ ಕೊಡಲು…