ಓದುಗರ ಪತ್ರ

ಓದುಗರ ಪತ್ರ| ಸದನದಲ್ಲಿ ಜ್ವಲಂತ ಸಮಸ್ಯೆಗಳ ಚರ್ಚೆಯಾಗಲಿ

ಜುಲೈ 15ರಂದು ಆರಂಭಗೊಂಡಿರುವ ರಾಜ್ಯ ವಿಧಾನಮಂಡಲ ಅಧಿವೇಶನ ಜು.26ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕಿದೆ.

ಇತ್ತೀಚಿನ ದಿನಗಳಲ್ಲಿ ವಿಧಾನ ಮಂಡಲ ಅಧಿವೇಶನಗಳಲ್ಲಿ ಕೇವಲ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವಿನ
ಜಟಾಪಟಿಯೇ ಹೆಚ್ಚಾಗಿರುತ್ತದೆ. ಒಬ್ಬರ ಮೇಲೊಬ್ಬರು ಆರೋಪ, ಪ್ರತ್ಯಾರೋಪಗಳನ್ನು ಮಾಡಿಕೊಂಡು ಕಾಲಹರಣ ಮಾಡುತ್ತಾರೆ. ಸದನದಲ್ಲಿ ಗದ್ದಲವೇ ಹೆಚ್ಚಾಗಿರುವುದಲ್ಲದೇ ಪ್ರತಿಪಕಗಳು ಸಭಾತ್ಯಾಗ ಮಾಡಿಕೊಂಡು ಸದನದ ಸಮಯ ಹಾಳು ಮಾಡುತ್ತವೆ. ಈ ಬಾರಿಯ ವಿಧಾನಮಂಡಲ ಅಧಿವೇಶನದಲ್ಲಿಯೂ ಹೀಗಾಗುವುದು ಬೇಡ. ಸದನದ ಹೆಚ್ಚಿನ ಸಮಯವನ್ನು ಸಾರ್ವಜನಿಕರ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆಗೆ ಮೀಸಲಿಡಬೇಕಿದೆ. ಎಲ್ಲ ವಿಚಾರಗಳಿಗೂ ಏರುದ್ಧನಿಯಲ್ಲಿ ಕಿರುಚಾಡುತ್ತಾ ಜಗಳವಾಡುವುದು, ಪರಸ್ಪರ ನಿಂದನೆ ಮಾಡುವುದನ್ನು ಬಿಟ್ಟು, ಆಡಳಿತ ಪಕವು ತನ್ನ ಮುಂದಿನ ಯೋಜನೆಗಳ ಬಗ್ಗೆ ತಿಳಿಸುವ ಹಾಗೂ ವಿಪಕಗಳು ಸರ್ಕಾರದ ತಪ್ಪುಗಳನ್ನು ತಿದ್ದುವ ಪ್ರಯತ ಮಾಡಬೇಕು. ಆ ಮೂಲಕ ಸದನದಲ್ಲಿ ಆರೋಗ್ಯಕರ ಚರ್ಚೆಯಾಗಬೇಕು.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

2 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

2 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

2 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

2 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

2 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

2 hours ago