ಸಮಾಜದಲ್ಲಿ ಎಲ್ಲ ಜನರೂ ಬಡವ, ಬಲ್ಲಿದ ವ್ಯತ್ಯಾಸ ಇಲ್ಲದೆ ಬದುಕುವಂತಾಗಬೇಕು. ಸಂಪನ್ಮೂಲಗಳ ಹಂಚಿಕೆಯಲ್ಲಿ ಸಮಾನತೆ ಇರಬೇಕು ಎಂದು ಪರಿಭಾವಿಸಿದ ಯುವಜನರು ಜನಪ್ರತಿನಿಧಿಗಳಲ್ಲಿ ನಂಬಿಕೆ ಕಳೆದುಕೊಂಡು, ಹೋರಾಟದ ದಾರಿಯನ್ನು ಆಯ್ದುಕೊಳ್ಳುವ ಮೂಲಕ ನಕ್ಸಲೈಟ್ಗಳಾಗಿದ್ದಾರೆ. ಇದೀಗ ಆರು ಮಂದಿ ನಕ್ಸಲರು ಶರಣಾಗತಿಯಾಗುವ ಮೂಲಕ ಮುಖ್ಯವಾಹಿನಿಗೆ ಸೇರಿದ್ದಾರೆ. ಸರ್ಕಾರ ಇವರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಲು ಮುಂದಾಗಬೇಕು.
ಸದ್ಯಕ್ಕೆ ನ್ಯಾಯಾಂಗ ಬಂಧನದಲ್ಲಿರುವ ಆರೂ ಜನರು, ಶಿಕ್ಷೆ ಅನುಭವಿಸಿ ಹಿಂದಿರುಗಿದ ನಂತರ ಭ್ರಮನಿರಸನಕ್ಕೊಳಗಾಗದಂತೆ ಎಚ್ಚರವಹಿಸಬೇಕು. ಅವರಿಗೆ ಪುನರ್ವಸತಿ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಬೇಕಾಗುತ್ತದೆ. ಇಲ್ಲದಿದ್ದರೆ, ಅವರಿಂದ ಸ್ಛೂರ್ತಿಗೊಂಡಿರಬಹುದಾದ ಯುವಜನರು ನಕ್ಸಲಿಸಂ ಹಾದಿ ತುಳಿಯಬಹುದು. ಹಾಗಾಗಿ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಅತ್ಯಂತ ಸೂಕ್ಷ ವಾಗಿ ಹೆಜ್ಜೆ ಇಡಬೇಕು.
-ಎಸ್.ಚಂದ್ರಚೂಡ, ಸರಸ್ವತಿಪುರಂ, ಮೈಸೂರು
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…