ಓದುಗರ ಪತ್ರ
ಜೀವಾವಧಿ ಶಿಕ್ಷೆಯ ಬಗ್ಗೆ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಗೊಂದಲ ಏರ್ಪಟ್ಟಿದೆ. ಜೀವಾವಧಿ ಶಿಕ್ಷೆ ಎಂದರೆ, ಅಪರಾಽ ತನ್ನ ಜೀವನ ಪರ್ಯಂತ ಸೆರೆಮನೆ ವಾಸ ಅನುಭವಿಸಬೇಕಾಗುತ್ತದೆ. ಇದರ ಬಗ್ಗೆ ಸರ್ವೊಚ್ಚ ನ್ಯಾಯಾಲಯವೇ ಅನೇಕ ಸಂದರ್ಭಗಳಲ್ಲಿ ಸ್ಪಷ್ಟನೆ ನೀಡಿದೆ. ಇದಕ್ಕೆ ವ್ಯತಿರಿಕ್ತವಾಗಿ, ಜೀವಾವಧಿ ಶಿಕ್ಷೆ ಎಂದರೆ ಕೇವಲ 14 ವರ್ಷಗಳ ಶಿಕ್ಷೆ ಮಾತ್ರ, ನಂತರ ಅವರನ್ನು ಬಿಡುಗಡೆ ಮಾಡಬಹುದು ಎಂಬ ಅಭಿಪ್ರಾಯ ಕೂಡ ವ್ಯಕ್ತವಾಗುತ್ತಿದೆ. ಕೆಲವು ರಾಜ್ಯ ಸರ್ಕಾರಗಳು ಸನ್ನಡತೆ ಆಧಾರದ ಮೇಲೆ ಕೆಲವು ಅಪರಾಧಿಗಳನ್ನು 12 ಅಥವಾ 14 ವರ್ಷಗಳ ನಂತರ ಬಿಡುಗಡೆ ಮಾಡುವ ಪರಿಪಾಠ ಇದೆ. ಇದಕ್ಕೆ ಸಂಬಂದಪಟ್ಟಂತೆ, ಸಂಬಂಧಪಟ್ಟ ರಾಜ್ಯಗಳ ರಾಜ್ಯಪಾಲರ ಅಥವಾ ರಾಷ್ಟ್ರಪತಿಗಳ ಪೂರ್ವಾನುಮತಿ ಬೇಕಾಗುತ್ತದೆ. ಆದ್ದರಿಂದ, ಜೀವಾವಧಿ ಶಿಕ್ಷೆ ಹಾಗೂ ಸನ್ನಡತೆಯ ಆಧಾರದ ಮೇಲೆ ಬಿಡುಗಡೆ ಇವುಗಳನ್ನು ನಾವು ಪ್ರತ್ಯೇಕವಾಗಿಯೇ ನೋಡಬೇಕಾಗುತ್ತದೆ. ಹೀಗಾಗಿ ಜೀವಾವಧಿ ಶಿಕ್ಷೆ ಎಂದರೆ ಅಪರಾಧಯ ಜೀವ ಇರುವತನಕ ಸೆರೆಮನೆವಾಸ ಅನುಭವಿಸಬೇಕಾಗುತ್ತದೆ. – ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು.
ಮಹೇಶ್ ಕರೋಟಿ ಗುದ್ದಲಿ ಪೂಜೆಗಷ್ಟೇ ಸೀಮಿತವಾದ ರಸ್ತೆ ಕಾಮಗಾರಿ ; ಎಚ್ಚರ ತಪ್ಪಿದಲ್ಲಿ ಅನಾಹುತ; ದುರಸ್ತಿಗೆ ಗ್ರಾಮಸ್ಥರ ಒತ್ತಾಯ ಕಿಕ್ಕೇರಿ:…
ಭೇರ್ಯ ಮಹೇಶ್ ಕೆ.ಆರ್.ನಗರ: ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಸೇರುವ ನಿರೀಕ್ಷೆ ಕೆ.ಆರ್.ನಗರ: ತಾಲ್ಲೂಕಿನ ಡೋರ್ನಹಳ್ಳಿಯ ವಿಶ್ವವಿಖ್ಯಾತ…
ಮಂಜು ಕೋಟೆ ಮುಖ್ಯಮಂತ್ರಿಯಾಗಿದ್ದ ೮ ವರ್ಷಗಳ ಅವಧಿಯಲ್ಲಿ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ. ಅನುದಾನ ಮಂಜೂರು ಎಚ್.ಡಿ.ಕೋಟೆ: ರಾಜ್ಯದ ಮತ್ತು…
ಮದನ್ ಕೆ.ಪಿ ಸಾಂಪ್ರದಾಯಿಕ ಮನೆಗಳು, ಧರಿಸುವ ಉಡುಪುಗಳು, ಒಡವೆಗಳ ಅನಾವರಣ ಮೈಸೂರು: ನಗರದ ಬೋಗಾದಿಯಲ್ಲಿರುವ ಭಾರತೀಯ ಮಾನವ ವಿಜ್ಞಾನ ಸರ್ವೇಕ್ಷಣಾ…
ಎಚ್.ಎಸ್.ದಿನೇಶ್ಕುಮಾರ್ ಕಸ ಎಸೆಯುವ ಹಾಟ್ ಸ್ಪಾಟ್ಗಳಲ್ಲಿ ತ್ಯಾಜ್ಯಗಳಿಂದಲೇ ‘ಕಲಾಕೃತಿ’ ರಚನೆ!; ಜನರಲ್ಲಿ ಅರಿವು ಮೂಡಿಸುತ್ತಿರುವ ಪೌರಕಾರ್ಮಿಕರು ಮೈಸೂರು: ಸಿಕ್ಕಸಿಕ್ಕಲ್ಲಿ ಕಸ…