ತಿ. ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ಮಲಿಯೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಎಲ್ಲೆಂದರಲ್ಲಿ ಕಸದ ರಾಶಿಯೇ ಹರಡಿದ್ದು, ಅನೈರ್ಮಲ್ಯ ತಾಂಡವವಾಡುತ್ತಿದೆ.
ಈ ಗ್ರಾಮಗಳ ರಸ್ತೆ, ಚರಂಡಿ, ಕೆರೆ, ಕಾಲುವೆಗಳಲ್ಲಿ ಕಸದ ರಾಶಿಯೇ ಹರಡಿದ್ದರೂ ಗ್ರಾಮ ಪಂಚಾಯಿ ಯವರು ಸ್ವಚ್ಛಗೊಳಿಸುವ ಗೋಜಿಗೆ ಹೋಗಿಲ್ಲ. ಇದರಿಂದಾಗಿ ಇಲ್ಲಿ ಚರಂಡಿಗೆ ಪ್ಲಾಸ್ಟಿಕ್ ಕವರ್ಗಳು, ಚೀಲ, ಬಾಟಲಿಗಳು ಕಟ್ಟಿಕೊಳ್ಳುತ್ತಿದ್ದು, ನೀರು ನಿಂತು ದುರ್ವಾಸನೆ ಬೀರಲಾರಂಭಿಸಿದೆ. ಇದರಿಂದಾಗಿ ಗ್ರಾಮಸ್ಥರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಇನ್ನು ಎಲ್ಲ ರಸ್ತೆಗಳ ಎರಡೂ ಅಂಚುಗಳಲ್ಲಿ ಗಿಡಗಂಟಿ ಬೆಳೆದುಕೊಂಡಿದ್ದು, ವಾಹನ ಸವಾರರಿಗೆ ಎದುರುಗಡೆಯಿಂದ ಬರುವ ವಾಹನಗಳು ಕಾಣದ ಅಪಘಾತಗಳಾಗುವ ಅಪಾಯವಿದೆ. ಈ ಸಂಬಂಧ ಸಾಕಷ್ಟು ಬಾರಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಮೇಲಾಧಿಕಾರಿಗಳು ಈ ಬಗ್ಗೆ ಗಮನಹರಿಸಿ ಗ್ರಾಮಗಳ ಸ್ವಚ್ಛತೆಗೆ ಕ್ರಮಕೈಗೊಳ್ಳಬೇಕಿದೆ. -ಎನ್. ವಿನೋದ್, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ, ಮಾನಸಗಂಗೋತ್ರಿ, ಮೈಸೂರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…