ತಿ. ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ಮಲಿಯೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಎಲ್ಲೆಂದರಲ್ಲಿ ಕಸದ ರಾಶಿಯೇ ಹರಡಿದ್ದು, ಅನೈರ್ಮಲ್ಯ ತಾಂಡವವಾಡುತ್ತಿದೆ.
ಈ ಗ್ರಾಮಗಳ ರಸ್ತೆ, ಚರಂಡಿ, ಕೆರೆ, ಕಾಲುವೆಗಳಲ್ಲಿ ಕಸದ ರಾಶಿಯೇ ಹರಡಿದ್ದರೂ ಗ್ರಾಮ ಪಂಚಾಯಿ ಯವರು ಸ್ವಚ್ಛಗೊಳಿಸುವ ಗೋಜಿಗೆ ಹೋಗಿಲ್ಲ. ಇದರಿಂದಾಗಿ ಇಲ್ಲಿ ಚರಂಡಿಗೆ ಪ್ಲಾಸ್ಟಿಕ್ ಕವರ್ಗಳು, ಚೀಲ, ಬಾಟಲಿಗಳು ಕಟ್ಟಿಕೊಳ್ಳುತ್ತಿದ್ದು, ನೀರು ನಿಂತು ದುರ್ವಾಸನೆ ಬೀರಲಾರಂಭಿಸಿದೆ. ಇದರಿಂದಾಗಿ ಗ್ರಾಮಸ್ಥರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಇನ್ನು ಎಲ್ಲ ರಸ್ತೆಗಳ ಎರಡೂ ಅಂಚುಗಳಲ್ಲಿ ಗಿಡಗಂಟಿ ಬೆಳೆದುಕೊಂಡಿದ್ದು, ವಾಹನ ಸವಾರರಿಗೆ ಎದುರುಗಡೆಯಿಂದ ಬರುವ ವಾಹನಗಳು ಕಾಣದ ಅಪಘಾತಗಳಾಗುವ ಅಪಾಯವಿದೆ. ಈ ಸಂಬಂಧ ಸಾಕಷ್ಟು ಬಾರಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಮೇಲಾಧಿಕಾರಿಗಳು ಈ ಬಗ್ಗೆ ಗಮನಹರಿಸಿ ಗ್ರಾಮಗಳ ಸ್ವಚ್ಛತೆಗೆ ಕ್ರಮಕೈಗೊಳ್ಳಬೇಕಿದೆ. -ಎನ್. ವಿನೋದ್, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ, ಮಾನಸಗಂಗೋತ್ರಿ, ಮೈಸೂರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…