ಓದುಗರ ಪತ್ರ
ಮೈಸೂರಿನ ಸರಸ್ವತಿಪುರಂನಲ್ಲಿರುವ ಸಮತೆಂತೋ (ಸಮಾನ ಮನಸ್ಕರ ತೆಂಗಿನ ತೋಪಿನ) ಶೌಚಾಲಯ ತೀರ ಹದಗೆಟ್ಟು ಗಬ್ಬುನಾರುತ್ತಿದೆ. ಸಂಜೆ ವೇಳೆ ಇಲ್ಲಿ ವಾಕಿಂಗ್ಮಾಡುವುದು ಕೂಡ ಕಷ್ಟವಾಗಿದೆ. ಇಲ್ಲೇ ದೇವಸ್ಥಾನ ಹಾಗೂ ನಗರ ಕೇಂದ್ರ ಗ್ರಂಥಾಲಯವೂ ಇದೆ. ಶೌಚಾಲಯ ಇದ್ದರೂ ಉಪಯೋಗಕ್ಕೆ ಬಾರದಂತಾಗಿದೆ. ಶೌಚಾಲಯ ಹಾಳಾಗಿರುವುದರಿಂದ ಹಲವರು ಶೌಚಾಲಯದ ಹಿಂಭಾಗ ಮೂತ್ರ ವಿಸರ್ಜನೆ ಮಾಡುತ್ತಿದ್ದು, ಇದರಿಂದ ವಾಯು ವಿಹಾರ ಮಾಡುವ ಮಹಿಳೆಯರಿಗೆ ಮುಜುಗರವಾಗುತ್ತಿದೆ. ಮೈಸೂರು ಮಹಾನಗರಪಾಲಿಕೆಯವರು ಶೌಚಾಲಯದ ಸ್ವಚ್ಛತೆ ಕಾಪಾಡುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿದೆ.
–ವೀಣಾ ಶ್ರೀಕಾಂತ್, ಸರಸ್ವತಿಪುರಂ, ಮೈಸೂರು
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…