ಓದುಗರ ಪತ್ರ

ಓದುಗರ ಪತ್ರ | ಕೆರೆಗಳ ಉಳಿವಿಗೆ ಜಿಯೋ ಫೆನ್ಸಿಂಗ್ ಕಡ್ಡಾಯಗೊಳಿಸಿ

ರಾಜ್ಯದ ಜಲಮೂಲಗಳ ಸ್ಥಿತಿ ಇಂದು ಶೋಚನೀಯವಾಗಿದೆ. ಅಂಕಿ-ಅಂಶಗಳ ಪ್ರಕಾರ ಕಳೆದ ಎರಡು ದಶಕಗಳಲ್ಲಿ ಅತಿಕ್ರಮಣದಿಂದಾಗಿ ನಗರ ಪ್ರದೇಶದ ಕೆರೆಗಳ ವಿಸ್ತೀರ್ಣ ಶೇ.60ರಷ್ಟು ಕುಗ್ಗಿದೆ. ಈ ಹಿನ್ನೆಲೆಯಲ್ಲಿ ಜಿಯೋ ಫೆನ್ಸಿಂಗ್ ಮತ್ತು ಮಾಹಿತಿ ಫಲಕಗಳ ಅಳವಡಿಕೆ ಕೇವಲ ತಾಂತ್ರಿಕ ಪ್ರಕ್ರಿಯೆಯಲ್ಲ. ಅದು ಕೆರೆಗಳ ಉಳಿವಿಗಾಗಿ ಇರುವ ಡಿಜಿಟಲ್ ಕವಚ. ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಕಾಯ್ದೆ ಅಡಿಯಲ್ಲಿ ಕೆರೆಗಳಿಗೆ ಹಾನಿ ಮಾಡುವುದು ಶಿಕ್ಷಾರ್ಹ ಅಪರಾಧ. ಆದರೆ ಅನುಷ್ಠಾನದಲ್ಲಿ ಹಿನ್ನಡೆಯಾಗುತ್ತಿದೆ. ರಾಜ್ಯ ಸರ್ಕಾರವು ಕೂಡಲೇ ಎಲ್ಲಾ ಕೆರೆಗಳ ನಕ್ಷೆಯನ್ನು ‘ದಿಶಾಂಕ್’ ಅಪ್ಲಿಕೇಶನ್‌ನಲ್ಲಿ ಕಡ್ಡಾಯವಾಗಿ ಅಪ್ಲೇಟ್ ಮಾಡಬೇಕು. ಹೀಗಾಗಿ ಪ್ರತಿ ಕೆರೆಯ ಬದಿಯಲ್ಲಿ ಸರ್ವೆ ನಂಬ‌ ವಿಸ್ತೀರ್ಣ ಮತ್ತು ಅತಿಕ್ರಮಣ ಮಾಡಿದರೆ ಆಗುವ ಕಾನೂನು ಕ್ರಮಗಳ ಬಗ್ಗೆ ಎಚ್ಚರಿಕೆ ಫಲಕ ಹಾಕುವುದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಹಕಾರಿಯಾಗಲಿದೆ. ಕೆರೆ ಸಂರಕ್ಷಣೆ ಎಂಬುದು ಕೇವಲ ಒಂದು ಇಲಾಖೆಯ ಕೆಲಸವಾಗದೆ ಜನ ಚಳವಳಿಯಾಗಬೇಕಿದೆ.
ಡಾ. ಎಚ್.ಕೆ. ವಿಜಯಕುಮಾರ, ಬೆಂಗಳೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

9 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

10 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

11 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

12 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

12 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

16 hours ago