ಓದುಗರ ಪತ್ರ

ಓದುಗರ ಪತ್ರ : ಜವರೇಗೌಡ ಪಾರ್ಕ್ ಅಭಿವೃದ್ದಿಯಾಗಲಿ

ಮೈಸೂರಿನ ಸರಸ್ವತಿಪುರಂನಲ್ಲಿರುವ ಕೆ. ಜವರೇಗೌಡ ಪಾರ್ಕ್ ಐದು ವರ್ಷಗಳ ಹಿಂದೆ ಮೈಸೂರಿನಲ್ಲಿಯೇ ಅತ್ಯಂತ ಸುಂದರ ಪಾರ್ಕ್ ಗಳಲ್ಲಿ ಒಂದಾಗಿತ್ತು. ನಿತ್ಯ ನೂರಾರು ಮಂದಿ ಪಾರ್ಕ್‌ಗೆ ಭೇಟಿ ನೀಡುತ್ತಿದ್ದರು.

ಆದರೆ, ಇತ್ತೀಚಿನ ದಿನಗಳಲ್ಲಿ ಪಾರ್ಕ್‌ಅನ್ನು ಸರಿಯಾಗಿ ನಿರ್ವಹಿಸದ ಪರಿಣಾಮ ಸಂಪೂರ್ಣ ಹದಗೆಟ್ಟು ಹೋಗಿದ್ದು, ಕಸ-ಕಡ್ಡಿಗಳಿಂದ ತುಂಬಿಹೋಗಿದೆ. ಅಲ್ಲದೆ ಕುಳಿತುಕೊಳ್ಳಲು ಅಳವಡಿಸಿದ್ದ ಆಸನಗಳೂ ಮುರಿದು ಬಿದ್ದಿವೆ.

ಪಾರ್ಕ್ ಅಭಿವೃದ್ಧಿಯಾಗಿಲ್ಲ ಎಂಬುದು ಒಂದೆಡೆಯಾದರೆ ಕಳೆದ ೨ ವರ್ಷಗಳಿಂದಲೂ ಇಲ್ಲಿನ ಸಾರ್ವಜನಿಕ ಶೌಚಾಲಯಗಳಿಗೆ ಬೀಗ ಜಡಿಯಲಾಗಿದೆ. ಇದ ರಿಂದಾಗಿ ಪಾರ್ಕ್‌ಗೆ ಬರುವ ಸಾರ್ವಜನಿಕರಿಗೆ ಶೌಚಾಲಯ ಅಲಭ್ಯ ವಾಗಿದ್ದು, ಬಯಲಿನಲ್ಲಿಯೇ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಪಾಕ್ ನಲ್ಲಿ ಇಷ್ಟೆಲ್ಲ ಅವ್ಯವಸ್ಥೆಗಳಿದ್ದರೂ ಸಂಬಂಧಪಟ್ಟವರು ಪಾರ್ಕ್ ಅನ್ನು ಅಭಿವೃದ್ಧಿಪಡಿಸಲು ಮುಂದಾಗಿಲ್ಲ. ಇದರಿಂದಾಗಿ ಪಾರ್ಕ್ ಸಾರ್ವಜನಿಕ ಉಪಯೋಗದಿಂದ ದೂರಾಗಿದ್ದು, ಮೈಸೂರು ಮಹಾನಗರ ಪಾಲಿಕೆಯ ವರು ಕೂಡಲೇ ಈ ಪಾರ್ಕ್‌ಅನ್ನು ಅಭಿವೃದ್ಧಿಪಡಿಸುವ ಜತೆಗೆ, ಶೌಚಾಲಯ ವನ್ನು ಸ್ವಚ್ಛಗೊಳಿಸಿ ಸಾರ್ವಜನಿಕರಿಗೆ ಒದಗಿಸಬೇಕಿದೆ. -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago