ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ ಸರ್ಕಾರದ ನಿರ್ಧಾರ ದೂರದೃಷ್ಟಿಯುಳ್ಳದ್ದು. ಕೇವಲ ಸಿಮೆಂಟ್ ಕಾಮಗಾರಿಯಾಗದೆ ಇದು 8 ಎಕರೆ ಮೆಟ್ರೋ ಮತ್ತು ಉಳಿದ ಬಿಎಂಟಿಸಿ-ಕೆಎಸ್ಆರ್ಟಿಸಿ ಜೀರೋ-ಡಿಸ್ಟೆನ್ಸ್ ಸಂಪರ್ಕ ಕಲಿಸುವ ತಾಂತ್ರಿಕ ಕ್ರಾಂತಿಯಾಗಬೇಕು.
ಪ್ರತಿ ನಿತ್ಯ ಲಕ್ಷಾಂತರ ಪ್ರಯಾಣಿಕರು ಸಂಚರಿಸುವ ಈ ಕೇಂದ್ರದಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಟ್ರಾಫಿಕ್ ನಿರ್ವಹಣೆ ಮತ್ತು ಸಂಪೂರ್ಣ ಸೌರಶಕ್ತಿ ಬಳಕೆ ಅತ್ಯಗತ್ಯ. ಕೇವಲ ವಾಣಿಜ್ಯ ಲಾಭಕ್ಕೆ ಒತ್ತು ನೀಡದೆ ಸಾಮಾನ್ಯ ಜನರಿಗೆ ಕೈಗೆಟಕುವ ದರದಲ್ಲಿ ಸುಸಜ್ಜಿತ ವಿಶ್ರಾಂತಿ ಗೃಹಗಳು ಮತ್ತು ಕನ್ನಡಿಗರ ಕಲೆ-ಸಂಸ್ಕೃತಿಯನ್ನು ಬಿಂಬಿಸುವ ಸಾಂಸ್ಕೃತಿಕ ವೇದಿಕೆಯಾಗಲಿ, ಈ ಯೋಜನೆಯು ಮುಂದಿನ 50 ವರ್ಷಗಳ ಜನಸಂಖ್ಯೆಯ ಒತ್ತಡವನ್ನು ತಡೆದುಕೊಳ್ಳುವ ಸುಸ್ಥಿರ ಯೋಜನೆಯಾಗಲಿ. ಡಾ. ಎಚ್. ಕೆ. ವಿಜಯಕುಮಾರ್, ಬೆಂಗಳೂರು
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…