ಓದುಗರ ಪತ್ರ
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ ಸರ್ಕಾರದ ನಿರ್ಧಾರ ದೂರದೃಷ್ಟಿಯುಳ್ಳದ್ದು. ಕೇವಲ ಸಿಮೆಂಟ್ ಕಾಮಗಾರಿಯಾಗದೆ ಇದು 8 ಎಕರೆ ಮೆಟ್ರೋ ಮತ್ತು ಉಳಿದ ಬಿಎಂಟಿಸಿ-ಕೆಎಸ್ಆರ್ಟಿಸಿ ಜೀರೋ-ಡಿಸ್ಟೆನ್ಸ್ ಸಂಪರ್ಕ ಕಲಿಸುವ ತಾಂತ್ರಿಕ ಕ್ರಾಂತಿಯಾಗಬೇಕು.
ಪ್ರತಿ ನಿತ್ಯ ಲಕ್ಷಾಂತರ ಪ್ರಯಾಣಿಕರು ಸಂಚರಿಸುವ ಈ ಕೇಂದ್ರದಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಟ್ರಾಫಿಕ್ ನಿರ್ವಹಣೆ ಮತ್ತು ಸಂಪೂರ್ಣ ಸೌರಶಕ್ತಿ ಬಳಕೆ ಅತ್ಯಗತ್ಯ. ಕೇವಲ ವಾಣಿಜ್ಯ ಲಾಭಕ್ಕೆ ಒತ್ತು ನೀಡದೆ ಸಾಮಾನ್ಯ ಜನರಿಗೆ ಕೈಗೆಟಕುವ ದರದಲ್ಲಿ ಸುಸಜ್ಜಿತ ವಿಶ್ರಾಂತಿ ಗೃಹಗಳು ಮತ್ತು ಕನ್ನಡಿಗರ ಕಲೆ-ಸಂಸ್ಕೃತಿಯನ್ನು ಬಿಂಬಿಸುವ ಸಾಂಸ್ಕೃತಿಕ ವೇದಿಕೆಯಾಗಲಿ, ಈ ಯೋಜನೆಯು ಮುಂದಿನ 50 ವರ್ಷಗಳ ಜನಸಂಖ್ಯೆಯ ಒತ್ತಡವನ್ನು ತಡೆದುಕೊಳ್ಳುವ ಸುಸ್ಥಿರ ಯೋಜನೆಯಾಗಲಿ.
ಡಾ. ಎಚ್. ಕೆ. ವಿಜಯಕುಮಾರ್, ಬೆಂಗಳೂರು
ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…
ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…