ದೇಶದ ಸ್ವಚ್ಛನಗರಿಯಾಗಿ ಸತತ ಎರಡು ಬಾರಿ ಪ್ರಶಸ್ತಿ ಗಳಿಸಿದ್ದ ಸಾಂಸ್ಕೃತಿಕ ನಗರಿ ಮೈಸೂರು, ನಂತರ ಆ ಸ್ಥಾನವನ್ನು ಪಡೆಯಲು ಗಂಭೀರವಾಗಿ ಪ್ರಯತ್ನ ಮಾಡಿದಂತೆ ಕಾಣುತ್ತಿಲ್ಲ. ಇದೇ ಫೆ. ೧೫ರಿಂದ ಸ್ವಚ್ಛ ಸರ್ವೇಕ್ಷಣೆ ಆರಂಭ ವಾಗಲಿದೆ ಎಂಬ ಸುದ್ದಿ ಇದೆ. ಈ ಬಾರಿ ಮಹಾನಗರ ಪಾಲಿಕೆ ಮೈಸೂರು ಸ್ವಚ್ಛನಗರಿಯಾಗಿ ಹೊರ ಹೊಮ್ಮುವುದಕ್ಕೆ ತೀವ್ರ ರೀತಿಯಲ್ಲಿ ಪ್ರಯತ್ನ ಮಾಡಬೇಕು.
ಮುಖ್ಯವಾಗಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಣೆಗೆ ನಗರಪಾಲಿಕೆ ಗಂಭೀರ ಯತ್ನ ಮಾಡಬೇಕು. ಏಕೆಂದರೆ ಹಿಂದಿನ ವರ್ಷ ಸಾರ್ವಜನಿಕರ ಒಳಗೊಳ್ಳುವಿಕೆ ಸಂಬಂಧ ಸರಿಯಾದ ಕ್ರಮವಹಿಸಲಿಲ್ಲ ಎಂಬ ದೂರು ಕೇಳಿಬಂದಿತ್ತು. ಜನರು ತಮ್ಮ ಅಭಿಪ್ರಾಯವನ್ನು ಹೇಗೆ, ಎಲ್ಲಿ ದಾಖಲಿಸಬೇಕು ಎಂಬುದರ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ನಗರಪಾಲಿಕೆ ಅಧಿಕಾರಿಗಳು ಕಾರ್ಯತತ್ಪರರಾಗಬೇಕು. -ಜಿ. ವಿ. ಶ್ರೀನಿವಾಸ್, ಗೋಕುಲಂ, ಮೈಸೂರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…