ಗುರುವಾರ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಆಗಮಿಸಿದ್ದ ಸಚಿವರೆಲ್ಲ ಮಾದಪ್ಪನ ದರ್ಶನಕ್ಕಾಗಿ ತೆರಳಿದರೆ ಉಳಿದ ಸಚಿವರೆಲ್ಲರಿಗೂ ಮಾದರಿಯಾಗುವಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್. ಸಿ. ಮಹದೇವಪ್ಪ ‘ಜನತಾ ದೇವಾಲಯ’ಕ್ಕೆ ಅಂದರೆ ತೆರಳಿದ್ದು, ಇಂದಿನ ಕಾಲಮಾನದ ಅಗತ್ಯ ಎಂಬುದು ಸುಸ್ಪಷ್ಟವಾಗಿದೆ.
ಮಹದೇವಪ್ಪ ಅವರು ಬೆಟ್ಟದ ತಪ್ಪಲಲ್ಲಿ ಇರುವ ಕಾಲೋನಿಗಳಿಗೆ ತೆರಳಿ ಅಲ್ಲಿನ ಜನರ ಕಷ್ಟ ಸುಖಗಳಿಗೆ ಕಿವಿಯಾಗುವ ಮೂಲಕ ಬಹಳಷ್ಟು ಜನಪ್ರತಿನಿಽಗಳಿಗೆ ಮಾದರಿ ಆಗಿದ್ದಾರೆ. ‘ಜನರೇ ದೇವರು ಅವರ ವಾಸಸ್ಥಾನವೇ ನನಗೆ ದೇವಾಲಯ’ ಎನ್ನುವ ಮೂಲಕ ಜನತಾ ದೇವಾಲಯಕ್ಕೆ ತೆರಳಿ ಅಲ್ಲಿನ ಜನರ ಸಮಸ್ಯೆಗಳನ್ನು ಖುದ್ದು ಆಲಿಸುವ ಮೂಲಕ ಅಲ್ಲಿನ ಜನರಲ್ಲಿ ಹೊಸದೊಂದು ಭರವಸೆ ಮೂಡಿಸಿದ್ದಾರೆ. ಮಹದೇವಪ್ಪ ಅವರ ಈ ನಡೆ ನಿಜಕ್ಕೂ ಶ್ಲಾಘನೀಯವಾದುದು.
–ಅಪುರಾ, ಅಗತಗೌಡನಹಳ್ಳಿ, ಗುಂಡ್ಲುಪೇಟೆ. ತಾ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…