ಓದುಗರ ಪತ್ರ

ಓದುಗರ ಪತ್ರ | ಸಚಿವರ ಚಿತ್ತ ‘ಜನತಾ ದೇವಾಲಯದತ್ತ’. . !

ಗುರುವಾರ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಆಗಮಿಸಿದ್ದ ಸಚಿವರೆಲ್ಲ ಮಾದಪ್ಪನ ದರ್ಶನಕ್ಕಾಗಿ ತೆರಳಿದರೆ ಉಳಿದ ಸಚಿವರೆಲ್ಲರಿಗೂ ಮಾದರಿಯಾಗುವಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್. ಸಿ. ಮಹದೇವಪ್ಪ ‘ಜನತಾ ದೇವಾಲಯ’ಕ್ಕೆ ಅಂದರೆ ತೆರಳಿದ್ದು, ಇಂದಿನ ಕಾಲಮಾನದ ಅಗತ್ಯ ಎಂಬುದು ಸುಸ್ಪಷ್ಟವಾಗಿದೆ.

ಮಹದೇವಪ್ಪ ಅವರು ಬೆಟ್ಟದ ತಪ್ಪಲಲ್ಲಿ ಇರುವ ಕಾಲೋನಿಗಳಿಗೆ ತೆರಳಿ ಅಲ್ಲಿನ ಜನರ ಕಷ್ಟ ಸುಖಗಳಿಗೆ ಕಿವಿಯಾಗುವ ಮೂಲಕ ಬಹಳಷ್ಟು ಜನಪ್ರತಿನಿಽಗಳಿಗೆ ಮಾದರಿ ಆಗಿದ್ದಾರೆ. ‘ಜನರೇ ದೇವರು ಅವರ ವಾಸಸ್ಥಾನವೇ ನನಗೆ ದೇವಾಲಯ’ ಎನ್ನುವ ಮೂಲಕ ಜನತಾ ದೇವಾಲಯಕ್ಕೆ ತೆರಳಿ ಅಲ್ಲಿನ ಜನರ ಸಮಸ್ಯೆಗಳನ್ನು ಖುದ್ದು ಆಲಿಸುವ ಮೂಲಕ ಅಲ್ಲಿನ ಜನರಲ್ಲಿ ಹೊಸದೊಂದು ಭರವಸೆ ಮೂಡಿಸಿದ್ದಾರೆ. ಮಹದೇವಪ್ಪ ಅವರ ಈ ನಡೆ ನಿಜಕ್ಕೂ ಶ್ಲಾಘನೀಯವಾದುದು.
ಅಪುರಾ, ಅಗತಗೌಡನಹಳ್ಳಿ, ಗುಂಡ್ಲುಪೇಟೆ. ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

2 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

4 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

4 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

5 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

9 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

9 hours ago