ಗುರುವಾರ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಆಗಮಿಸಿದ್ದ ಸಚಿವರೆಲ್ಲ ಮಾದಪ್ಪನ ದರ್ಶನಕ್ಕಾಗಿ ತೆರಳಿದರೆ ಉಳಿದ ಸಚಿವರೆಲ್ಲರಿಗೂ ಮಾದರಿಯಾಗುವಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್. ಸಿ. ಮಹದೇವಪ್ಪ ‘ಜನತಾ ದೇವಾಲಯ’ಕ್ಕೆ ಅಂದರೆ ತೆರಳಿದ್ದು, ಇಂದಿನ ಕಾಲಮಾನದ ಅಗತ್ಯ ಎಂಬುದು ಸುಸ್ಪಷ್ಟವಾಗಿದೆ.
ಮಹದೇವಪ್ಪ ಅವರು ಬೆಟ್ಟದ ತಪ್ಪಲಲ್ಲಿ ಇರುವ ಕಾಲೋನಿಗಳಿಗೆ ತೆರಳಿ ಅಲ್ಲಿನ ಜನರ ಕಷ್ಟ ಸುಖಗಳಿಗೆ ಕಿವಿಯಾಗುವ ಮೂಲಕ ಬಹಳಷ್ಟು ಜನಪ್ರತಿನಿಽಗಳಿಗೆ ಮಾದರಿ ಆಗಿದ್ದಾರೆ. ‘ಜನರೇ ದೇವರು ಅವರ ವಾಸಸ್ಥಾನವೇ ನನಗೆ ದೇವಾಲಯ’ ಎನ್ನುವ ಮೂಲಕ ಜನತಾ ದೇವಾಲಯಕ್ಕೆ ತೆರಳಿ ಅಲ್ಲಿನ ಜನರ ಸಮಸ್ಯೆಗಳನ್ನು ಖುದ್ದು ಆಲಿಸುವ ಮೂಲಕ ಅಲ್ಲಿನ ಜನರಲ್ಲಿ ಹೊಸದೊಂದು ಭರವಸೆ ಮೂಡಿಸಿದ್ದಾರೆ. ಮಹದೇವಪ್ಪ ಅವರ ಈ ನಡೆ ನಿಜಕ್ಕೂ ಶ್ಲಾಘನೀಯವಾದುದು.
–ಅಪುರಾ, ಅಗತಗೌಡನಹಳ್ಳಿ, ಗುಂಡ್ಲುಪೇಟೆ. ತಾ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…