ಓದುಗರ ಪತ್ರ
ಮೈಸೂರಿನಲ್ಲಿ ನಂದಿನಿ (ಕೆಎಂಎ-) ಹಾಲು, ಮೊಸರು ಮಾರಾಟ ಮಾಡುವ ಚಿಲ್ಲರೆ ಅಂಗಡಿಯವರು ಗ್ರಾಹಕರಿಂದ ಹೆಚ್ಚು ಹಣ ವಸೂಲಿ ಮಾಡಿ ವಂಚಿಸುತ್ತಿದ್ದಾರೆ. ಅರ್ಧ ಲೀ. ಮೊಸರಿಗೆ 28 ರೂ. ಗಳಿದ್ದರೆ ಹೆಚ್ಚುವರಿಯಾಗಿ 1ರೂ. ಸೇರಿಸಿ 29 ರೂ. ಪಡೆಯಬೇಕು. ಆದರೆ ಕೆಲವು ಅಂಗಡಿಯವರು 30 ರೂ. ಪಡೆಯುತ್ತಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ ನಾವು ಮಾರಾಟ ಮಾಡುವುದೇ ಇಷ್ಟು ಹಣಕ್ಕೆ. ಬೇಕಾದರೆ ತೆಗೆದುಕೊಳ್ಳಿ, ಇಲ್ಲದಿದ್ದರೆ ಬಿಡಿ ಎಂದು ಉಡಾ-ಯಾಗಿ ಮಾತನಾಡುತ್ತಾರೆ.
ನಿಯಮಾನುಸಾರ ಪರವಾನಗಿ ಪಡೆಯದವರು ನಂದಿನಿ ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ. ನಿಯಮ ಉಲ್ಲಂಸುವವರ ವಿರುದ್ಧ ಮೈಸೂರು ಹಾಲು ಒಕ್ಕೂಟ (ಮೈಮುಲ್) ದ ಅಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಬೇಕು. ಆದರೆ ಈ ಬಗ್ಗೆ ಸಂಬಂಧಪಟ್ಟವರು ಈ ವರೆಗೂ ಕ್ರಮ ಕೈಗೊಳ್ಳುತ್ತಿಲ್ಲ. ಈಗಲಾದರೂ ಸಂಬಂಧಪಟ್ಟ ಅಽಕಾರಿಗಳು ಇತ್ತ ಗಮನ ಹರಿಸಿ ಗ್ರಾಹಕರನ್ನು ಶೋಷಣೆ ಮಾಡುತ್ತಿರುವ ಅಂಗಡಿಗಳ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗಿದೆ.
– ಶರತ್ , ಮೈಸೂರು
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…
ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್…
ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್ ಪವಾರ್ ಪತ್ನಿ ಸುನೇಂದ್ರ ಪವಾರ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ…
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ 9ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ…
ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್ ಗ್ರೂಪ್ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…