ಓದುಗರ ಪತ್ರ
ಮೈಸೂರಿನಲ್ಲಿ ನಂದಿನಿ (ಕೆಎಂಎ-) ಹಾಲು, ಮೊಸರು ಮಾರಾಟ ಮಾಡುವ ಚಿಲ್ಲರೆ ಅಂಗಡಿಯವರು ಗ್ರಾಹಕರಿಂದ ಹೆಚ್ಚು ಹಣ ವಸೂಲಿ ಮಾಡಿ ವಂಚಿಸುತ್ತಿದ್ದಾರೆ. ಅರ್ಧ ಲೀ. ಮೊಸರಿಗೆ 28 ರೂ. ಗಳಿದ್ದರೆ ಹೆಚ್ಚುವರಿಯಾಗಿ 1ರೂ. ಸೇರಿಸಿ 29 ರೂ. ಪಡೆಯಬೇಕು. ಆದರೆ ಕೆಲವು ಅಂಗಡಿಯವರು 30 ರೂ. ಪಡೆಯುತ್ತಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ ನಾವು ಮಾರಾಟ ಮಾಡುವುದೇ ಇಷ್ಟು ಹಣಕ್ಕೆ. ಬೇಕಾದರೆ ತೆಗೆದುಕೊಳ್ಳಿ, ಇಲ್ಲದಿದ್ದರೆ ಬಿಡಿ ಎಂದು ಉಡಾ-ಯಾಗಿ ಮಾತನಾಡುತ್ತಾರೆ.
ನಿಯಮಾನುಸಾರ ಪರವಾನಗಿ ಪಡೆಯದವರು ನಂದಿನಿ ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ. ನಿಯಮ ಉಲ್ಲಂಸುವವರ ವಿರುದ್ಧ ಮೈಸೂರು ಹಾಲು ಒಕ್ಕೂಟ (ಮೈಮುಲ್) ದ ಅಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಬೇಕು. ಆದರೆ ಈ ಬಗ್ಗೆ ಸಂಬಂಧಪಟ್ಟವರು ಈ ವರೆಗೂ ಕ್ರಮ ಕೈಗೊಳ್ಳುತ್ತಿಲ್ಲ. ಈಗಲಾದರೂ ಸಂಬಂಧಪಟ್ಟ ಅಽಕಾರಿಗಳು ಇತ್ತ ಗಮನ ಹರಿಸಿ ಗ್ರಾಹಕರನ್ನು ಶೋಷಣೆ ಮಾಡುತ್ತಿರುವ ಅಂಗಡಿಗಳ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗಿದೆ.
– ಶರತ್ , ಮೈಸೂರು
ಬಿ.ಟಿ. ಮೋಹನ್ ಕುಮಾರ್ ಯು.ಸಿ.ಶಿವಕುಮಾರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್)…
ಎಸ್.ಎಸ್.ಭಟ್ ನಂಜನಗೂಡು ಜನತೆಯ ಕುತೂಹಲಕ್ಕೆ ಕಾರಣವಾಗಿರುವ ಫಲಕ ನಂಜನಗೂಡು: ೧೯೭೦- ೮೦ರ ದಶಕಗಳಲ್ಲಿ ಮಿನಿ ವಿಧಾನಸೌಧವಿದ್ದ ಜಾಗ ಇಂದು ಪ್ರಮೋದಾದೇವ…
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…