ಓದುಗರ ಪತ್ರ
ಮಂಡ್ಯದಲ್ಲಿ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಹಳಷ್ಟು ಸ್ಥಳೀಯ ಲೇಖಕರು ಹಾಗೂ ಸಾಹಿತಿಗಳನ್ನು ಆಹ್ವಾನಿಸದೆ ಕಡೆಗಣಿಸಲಾಗಿದೆ.
ಸಮ್ಮೇಳನಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮಂಡ್ಯ ಜಿಲ್ಲೆಯ ಲೇಖಕರು ಹಾಗೂ ಸಾಹಿತಿಗಳನ್ನು ಒಗ್ಗೂಡಿಸಿ ಸಲಹಾ ಸಮಿತಿ ಸಭೆಯನ್ನು ನಡೆಸಲಾಯಿತು. ಆ ಸಂದರ್ಭದಲ್ಲಿ ಸಭೆಯಲ್ಲಿ ಹಾಜರಿದ್ದವರ ಸಹಿ ಹಾಗೂ ಸಂಪೂರ್ಣ ವಿಳಾಸಗಳನ್ನು ಸಂಗ್ರಹಿಸಲಾಗಿತ್ತು. ಸಮ್ಮೇಳನಕ್ಕೆ ಆಹ್ವಾನಿಸದ ಮೇಲೆ ಅವರೊಂದಿಗೆ ಸಭೆ ನಡೆಸಿದ ಉದ್ದೇಶವಾದರೂ ಏನು? ಕೋಟ್ಯಂತರ ರೂ. ವ್ಯಯಿಸಿ ಸಮ್ಮೇಳನ ಮಾಡಿ, ಸ್ಥಳೀಯ ಸಾಹಿತಿ ಹಾಗೂ ಲೇಖಕರಿಗೆ ಆಹ್ವಾನ ನೀಡಿಲ್ಲ ಎಂದಾದರೆ ಸಮ್ಮೇಳನ ಅಪೂರ್ಣ ಎಂದರ್ಥ. ಕಾರ್ಯಕ್ರಮದಲ್ಲಿ ಕೆಲ ಆಯ್ದ ಸಾಹಿತಿಗಳಿಗೆ ಮಾತ್ರ ಆಹ್ವಾನ ನೀಡಿದ್ದು, ಇತರೆ ಸಾಹಿತಿಗಳಿಗೆ ಬೇಸರ ತಂದಿದೆ. -ಸಿ. ಸಿದ್ದರಾಜು, ಆಲಕೆರೆ, ಮಂಡ್ಯ
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…