ಓದುಗರ ಪತ್ರ
ಮಂಡ್ಯದಲ್ಲಿ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಹಳಷ್ಟು ಸ್ಥಳೀಯ ಲೇಖಕರು ಹಾಗೂ ಸಾಹಿತಿಗಳನ್ನು ಆಹ್ವಾನಿಸದೆ ಕಡೆಗಣಿಸಲಾಗಿದೆ.
ಸಮ್ಮೇಳನಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮಂಡ್ಯ ಜಿಲ್ಲೆಯ ಲೇಖಕರು ಹಾಗೂ ಸಾಹಿತಿಗಳನ್ನು ಒಗ್ಗೂಡಿಸಿ ಸಲಹಾ ಸಮಿತಿ ಸಭೆಯನ್ನು ನಡೆಸಲಾಯಿತು. ಆ ಸಂದರ್ಭದಲ್ಲಿ ಸಭೆಯಲ್ಲಿ ಹಾಜರಿದ್ದವರ ಸಹಿ ಹಾಗೂ ಸಂಪೂರ್ಣ ವಿಳಾಸಗಳನ್ನು ಸಂಗ್ರಹಿಸಲಾಗಿತ್ತು. ಸಮ್ಮೇಳನಕ್ಕೆ ಆಹ್ವಾನಿಸದ ಮೇಲೆ ಅವರೊಂದಿಗೆ ಸಭೆ ನಡೆಸಿದ ಉದ್ದೇಶವಾದರೂ ಏನು? ಕೋಟ್ಯಂತರ ರೂ. ವ್ಯಯಿಸಿ ಸಮ್ಮೇಳನ ಮಾಡಿ, ಸ್ಥಳೀಯ ಸಾಹಿತಿ ಹಾಗೂ ಲೇಖಕರಿಗೆ ಆಹ್ವಾನ ನೀಡಿಲ್ಲ ಎಂದಾದರೆ ಸಮ್ಮೇಳನ ಅಪೂರ್ಣ ಎಂದರ್ಥ. ಕಾರ್ಯಕ್ರಮದಲ್ಲಿ ಕೆಲ ಆಯ್ದ ಸಾಹಿತಿಗಳಿಗೆ ಮಾತ್ರ ಆಹ್ವಾನ ನೀಡಿದ್ದು, ಇತರೆ ಸಾಹಿತಿಗಳಿಗೆ ಬೇಸರ ತಂದಿದೆ. -ಸಿ. ಸಿದ್ದರಾಜು, ಆಲಕೆರೆ, ಮಂಡ್ಯ
ಬೆಂಗಳೂರು: ಡಾ.ರಾಜ್ಕುಮಾರ್ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್ ಅಹಿಂಸಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇತ್ತೀಚೆಗಷ್ಟೇ…
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್ ಶಾಮನೂರು ತಮ್ಮ ಗೆಲುವಿನ…
ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ…
ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…
ಕೆ.ಆರ್.ನಗರ: ಜನಗಣತಿ ಮಾಡುವ ವೇಳೆ ಸರ್ಕಾರಿ ಶಾಲೆಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ…
ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು