ಸೌಹಾರ್ದಯುತ ಸಮಾಜಕ್ಕಾಗಿ ಹಾಗೂ ರಾಷ್ಟ್ರ ನಿರ್ಮಾಣಕ್ಕಾಗಿ ಹಿಂದೂಗಳು ‘ಒಂದು ದೇಗುಲ, ಒಂದು ಬಾವಿ, ಒಂದು ಸ್ಮಶಾನ’ ಎಂಬ ತತ್ವ ಪಾಲಿಸಿ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಆದರೆ ನಮ್ಮೂರಿನಲ್ಲೇ ದಲಿತರಿಗೆ ದೇವಸ್ಥಾನಕ್ಕೆ ಪ್ರವೇಶವಿಲ್ಲ, ಇನ್ನು ಅವರು ಮನೆಗೊಂದೊಂದು ಪ್ರತ್ಯೇಕ ಬಾವಿಯನ್ನೇ ನಿರ್ಮಿಸಿಕೊಂಡಿದ್ದಾರೆ.
ಹೀಗಿರುವಾಗ ಒಂದು ಬಾವಿಯ ಬಳಕೆ ಸಾಧ್ಯವೇ? ಅದಕ್ಕೂ ಮೀರಿ ಜಾತಿಗೊಂದೊಂದು ಸ್ಮಶಾನ; ಅದಕ್ಕೊಂದು ಬೋರ್ಡು. . . ಹೀಗಿರುವಾಗ ಎಲ್ಲರಿಗೂ ಒಂದೇ ಸ್ಮಶಾನ ಎಂಬುದು ಕಲ್ಪನೆಯಷ್ಟೇ. ವಾಸ್ತವ ಹೀಗಿರುವಾಗ ಮೋಹನ್ ಭಾಗವತ್ ಅವರ ಮಾತು ನಿಜವಾಗಿ ಪಾಲನೆಯಾಗಬೇಕೆಂದರೆ ಸ್ವತಃ ಅವರೇ ಬಂದು ಹೇಳಬೇಕೇನೋ, ಒಂದು ವೇಳೆ ಹೇಳಿದರೂ ಪಾಲನೆ ಮಾಡುತ್ತಾರೆಯೇ ಎಂಬುದು ಉತ್ತರ ಸಿಗದ ಪ್ರಶ್ನೆಯಾಗಿದೆ.
-ನವೀನ್ ಕೋಳೂರು, ಮೈಸೂರು
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…
ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…
ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…