ಸೌಹಾರ್ದಯುತ ಸಮಾಜಕ್ಕಾಗಿ ಹಾಗೂ ರಾಷ್ಟ್ರ ನಿರ್ಮಾಣಕ್ಕಾಗಿ ಹಿಂದೂಗಳು ‘ಒಂದು ದೇಗುಲ, ಒಂದು ಬಾವಿ, ಒಂದು ಸ್ಮಶಾನ’ ಎಂಬ ತತ್ವ ಪಾಲಿಸಿ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಆದರೆ ನಮ್ಮೂರಿನಲ್ಲೇ ದಲಿತರಿಗೆ ದೇವಸ್ಥಾನಕ್ಕೆ ಪ್ರವೇಶವಿಲ್ಲ, ಇನ್ನು ಅವರು ಮನೆಗೊಂದೊಂದು ಪ್ರತ್ಯೇಕ ಬಾವಿಯನ್ನೇ ನಿರ್ಮಿಸಿಕೊಂಡಿದ್ದಾರೆ.
ಹೀಗಿರುವಾಗ ಒಂದು ಬಾವಿಯ ಬಳಕೆ ಸಾಧ್ಯವೇ? ಅದಕ್ಕೂ ಮೀರಿ ಜಾತಿಗೊಂದೊಂದು ಸ್ಮಶಾನ; ಅದಕ್ಕೊಂದು ಬೋರ್ಡು. . . ಹೀಗಿರುವಾಗ ಎಲ್ಲರಿಗೂ ಒಂದೇ ಸ್ಮಶಾನ ಎಂಬುದು ಕಲ್ಪನೆಯಷ್ಟೇ. ವಾಸ್ತವ ಹೀಗಿರುವಾಗ ಮೋಹನ್ ಭಾಗವತ್ ಅವರ ಮಾತು ನಿಜವಾಗಿ ಪಾಲನೆಯಾಗಬೇಕೆಂದರೆ ಸ್ವತಃ ಅವರೇ ಬಂದು ಹೇಳಬೇಕೇನೋ, ಒಂದು ವೇಳೆ ಹೇಳಿದರೂ ಪಾಲನೆ ಮಾಡುತ್ತಾರೆಯೇ ಎಂಬುದು ಉತ್ತರ ಸಿಗದ ಪ್ರಶ್ನೆಯಾಗಿದೆ.
-ನವೀನ್ ಕೋಳೂರು, ಮೈಸೂರು
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…