ಓದುಗರ ಪತ್ರ

ಓದುಗರ ಪತ್ರ: ಪೇಜಾವರ ಶ್ರೀಗಳ ಹೇಳಿಕೆ ಖಂಡನೀಯ

ಡಾ.ಬಿ.ಆರ್.ಅಂಬೇಡ್ಕರ್ ರವರು ದೇಶದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಹಾಗೂ ಸಮಾನತೆಯಿಂದ ಬದುಕುವ ಅವಕಾಶ ಕಲ್ಲಿಸುವ ಸಲುವಾಗಿ ಮತ್ತು ಎಲ್ಲ ಜಾತಿ, ಧರ್ಮದವರನ್ನೂ ಪರಿಗಣಿಸಿ ಸಲ್ಲುವಂತೆ ಸಂವಿಧಾನವನ್ನು ರಚಿಸಿ ದೇಶಕ್ಕೆ ಅರ್ಜಿಸಿದ್ದಾರೆ. ಹೀಗಿದ್ದರೂ ಪೇಜಾವರ ಮಠದ ಶ್ರೀಗಳು ‘ನಮ್ಮನ್ನೂ ಗೌರವಿಸುವಂತಹ ಸಂವಿಧಾನ ಜಾರಿಗೆ ಬರಬೇಕು’ ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಅವರು ಯಾವ ಅರ್ಥದಲ್ಲಿ ಹೀಗೆ ಹೇಳಿದ್ದಾರೋ ತಿಳಿಯದು.

ದೇಶದಲ್ಲಿನ ಪ್ರತಿಯೊಬ್ಬರಿಗೂ ವ್ಯಕ್ತಿ ಗೌರವಕ್ಕೆ ಧಕ್ಕೆಯಾಗದಂತ ಕಾನೂನು ರಚಿಸಿ ಎಲ್ಲರೂ ಸಮಾನವಾಗಿ, ಪರಸ್ಪರ ಗೌರವಯುತವಾಗಿ ಬದುಕುವ ಅವಕಾಶವನ್ನು ಸಂವಿಧಾನಕಲ್ಲಿಸಿದೆ. ಹೀಗಿರುವಾಗಬೇಕಾದರ ಶ್ರೀಗಳ ಈ ಮನವಿಗೆ ಯಾವುದೇ ಮೌಲ್ಯವಿರುವುದಿಲ್ಲ.

ಕೇಂದ್ರ ಸರ್ಕಾರ ಈಗಾಗಲೇ ಶೇ.3ರಷ್ಟಿರುವ ಸಮುದಾಯಕ್ಕೆ ಶೇ.10ರಷ್ಟು ಮೀಸಲಾತಿ ನೀಡಿದೆ. ಇದರಿಂದಾಗಿ ಶೋಷಿತ ಸಮುದಾಯಗಳಿಗೆ ಅನ್ಯಾಯವಾಗಿದೆ. ಇಷ್ಟಿದ್ದರೂ ಪೇಜಾವರ ಶ್ರೀಗಳು ಸಂವಿಧಾನಕ್ಕೆ ವಿರುದ್ಧವಾದ ಹೇಳಿಕೆ ಕೊಡುವುದು ಖಂಡನೀಯ. ಇಂತಹ ಹೇಳಿಕೆಗಳು ಮಠ ಮಾನ್ಯಗಳ ಹಾಗೂ ಸ್ವಾಮೀಜಿಗಳ ಮೇಲಿನ ಗೌರವಕ್ಕೆ ಧಕ್ಕೆಯುಂಟು ಮಾಡಬಹುದು.

ಓ.ರಾಜು, ಅಶೋಕಪುರಂ, ಸಂಚಾಲಕರು, ದಲಿತ ಸಂಘಟನೆಗಳ ಒಕ್ಕೂಟ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

3 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

11 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

11 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

11 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

14 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

14 hours ago